ಸ್ವರ್ಗ: ಎಐಎಸ್ಎಫ್ ಜಿಲ್ಲಾ ಸಮ್ಮೇಳನ ಉದ್ಘಾಟನೆ
Team Udayavani, Jun 19, 2019, 6:10 AM IST
ಪೆರ್ಲ: ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಕಾಸರಗೋಡು ಜಿಲ್ಲಾ ಮಟ್ಟದ ಸಮ್ಮೇಳನ ಸ್ವರ್ಗದಲ್ಲಿ ಜೂ. 15 ಮತ್ತು 16ರಂದು ನಡೆಯಿತು.
ಇದರ ಅಂಗವಾಗಿ ನಡೆದ ಬಹಿರಂಗ ಸಭೆಯನ್ನು ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್ ಉದ್ಘಾಟನೆಗೈದು ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಹಿರಿಯ ಸಿಪಿಐ ನೇತಾರ, ಸಂಘಟಕ ಸಮಿತಿ ಅಧ್ಯಕ್ಷ ಪಿ.ಎಸ್. ಕಡಂಬಳಿತ್ತಾಯ ವಹಿಸಿದ್ದರು.
ಎಐಎಸ್ಎಫ್ ರಾಜ್ಯಾಧ್ಯಕ್ಷ ಅರುಣ್ ಬಾಬು, ಕಾರ್ಯದರ್ಶಿ ಸುದೇಶ್ ಸುಧಾಕರ್, ಜಿಲ್ಲಾ ಅಧ್ಯಕ್ಷ ರಾಕೇಶ್ ರಾವಣೇಶ್ವರಂ, ಕಾರ್ಯದರ್ಶಿ ಹರಿದಾಸ್ ಪೆರುಂಬಳ, ಸಮಿತಿ ಸದಸ್ಯೆ ಕುಮಾರಿ ಸ್ವಯಾ ಕೆ.ಕೆ., ಸಿಪಿಐ ಜಿಲ್ಲಾ ಕಾರ್ಯದರ್ಶಿ ಗೋವಿಂದನ್ ಪಳ್ಳಿಕಾಪ್ಪಿಲ್, ರಾಜ್ಯ ಕೌನ್ಸಿಲ್ ಸದಸ್ಯ ಟಿ. ಕೃಷ್ಣನ್, ವಿ. ರಾಜನ್, ಎಣ್ಮಕಜೆ ಗ್ರಾ.ಪಂ. ಕ್ಷೇಮಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಚಂದ್ರಾವತಿ ಎಂ. ಮೊದಲಾದವರು ಉಪಸ್ಥಿತರಿದ್ದರು.
ಸಿಪಿಐ ಎಣ್ಮಕಜೆ ಲೋಕಲ್ ಕಾರ್ಯ ದರ್ಶಿ ನರಸಿಂಹ ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ