ವಿವಿಧೆಡೆ ಭಾರೀ ಗಾಳಿ, ಮಳೆ: ವ್ಯಾಪಕ ನಾಶ


Team Udayavani, Aug 8, 2019, 6:18 AM IST

galimale

ಪೆರ್ಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ವ್ಯಾಪಕ ನಾಶ ನಷ್ಟ ಸಂಭವಿಸಿದೆ.ಮರ ಬಿದ್ದು ವಿದ್ಯುತ್‌ ಕಂಬಗಳ ಮುರಿತ,ತಂತಿ ಕಡಿತ,ರಸ್ತೆ ತಡೆ, ಕೃಷಿ ಪ್ರದೇಶಗಳಿಗೆ ಹಾನಿ,ಮನೆ ಕುಸಿತ ಮೊದಲಾದವುಗಳು ವರದಿಯಾಗಿವೆ.ಕೆಲವು ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌ ಕಂಬ,ತಂತಿಗಳಿಗೆ ಹಾನಿಯಾಗಿದ್ದರಿಂದ ಕತ್ತಲೆಯಲ್ಲಿಯೇ ಇರುವಂತಾಗಿದೆ.

ಎಣ್ಮಕಜೆ ಗ್ರಾ.ಪಂ.ಅಡ್ಕಸ್ಥಳದಲ್ಲಿ ವೇಗ ವಾಗಿ ಬೀಸಿದ ಗಾಳಿಮಳೆಗೆ ಅಡ್ಕಸ್ಥಳದ ಆನಂದ ನಾಯ್ಕ ಅವರ ಮನೆಗೆ ಅಂಡಿ ಪುನರ್‌ ಮರ ಬಿದ್ದು ಮನೆ ಛಾವಣಿಯ ಸಿಮೆಂಟ್ ಶೀಟ್ ಮುರಿದು ಬಿದ್ದಿದೆ. ರಭಸವಾಗಿ ಬೀಸಿದ ಗಾಳಿಗೆ ಸಮೀಪದ ನಾರಾಯಣ ನಾಯ್ಕ ಅವರ ಮನೆ ಮಾಡಿಗೆ ಹಾನಿಯಾಗಿದೆ.

ಸ್ವರ್ಗ ಭಾಗದಲ್ಲಿ ಗಾಳಿಮಳೆಗೆ ಸ್ವರ್ಗ-ವಾಣೀನಗರ ರಸ್ತೆ ಬದಿಯ ಬೃಹತ್‌ ಸಾಗುವಾನಿ ಮರ ವಿದ್ಯುತ್‌ ತಂತಿಗಳಿಗೆ ಅಪ್ಪಳಿಸಿ ಮಾರ್ಗಕ್ಕೆ ಅಡ್ಡವಾಗಿ ಬಿದ್ದಿದೆ. ವಿದ್ಯುತ್‌ ಕಂಬ ಮುರಿದಿದ್ದು ಸ್ವರ್ಗದಲ್ಲಿ ಕಾರ್ಯಾಚರಿಸುತ್ತಿರುವ ಎಣ್ಮಕಜೆ ಪಂ. ಮೃಗಾಸ್ಪತ್ರೆ ಉಪಕೇಂದ್ರದ ಕಟ್ಟಡಕ್ಕೆ ಮಗುಚಿ ಛಾವಣಿಗೆ ಲಘು ಹಾನಿಯಾಗಿದೆ. ರಸ್ತೆಯಲ್ಲಿ ವಾಹನ ಸಂಚಾರದ ಸಮಯದಲ್ಲಿಯೇ ಮರ ಬಿದ್ದಿದ್ದು ಕೂದಳೆಲೆಯ ಅಂತರದಲ್ಲಿ ಭಾರೀ ಅಪಾಯದಿಂದ ಪಾರಾಗಿದ್ದಾರೆ. ತಾಸುಗಳ ಕಾಲ ರಸ್ತೆ ತಡೆ ಉಂಟಾಗಿದ್ದು ಸ್ಥಳೀಯರ ನೇತೃತ್ವದಲ್ಲಿ ಮರವನ್ನು ತೆರವು ಗೊಳಿಸಿ ವಾಹನ ಸಂಚಾರ ಸುಗಮ ಗೊಳಿಸಲಾಯಿತು.

ಪೆರ್ಲ ವಿದ್ಯುತ್‌ ಇಲಾಖೆ ಸಿಬಂದಿ ಗಂಟೆಗಳ ಕಾಲ ಕಾರ್ಯಾಚರಿಸಿ ವಿದ್ಯುತ್‌ ಸಂಪರ್ಕ ಪುನರ್‌ ಸ್ಥಾಪಿಸಿದ್ದಾರೆ.

ಸ್ವರ್ಗ ಸಮೀಪದ ಮೊಳಕ್ಕಾಲು ರಸ್ತೆಗೆ ಅಡ್ಡವಾಗಿ ಹಲಸಿನ ಮರ ಮುರಿದು ಬಿದ್ದಿದೆ. ರಭಸದ ಗಾಳಿಮಳೆಗೆ ಮೊಳಕ್ಕಾಲು ವೀರಪ್ಪ ಗೌಡ ಅವರ ಸುಮಾರು 20ಕ್ಕೂ ಹೆಚ್ಚು ಅಡಿಕೆ ಮರಗಳು ನೆಲಕ್ಕುರುಳಿದ್ದು ವ್ಯಾಪಕ ಕೃಷಿ ನಾಶ ಉಂಟಾಗಿದೆ.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.