ಕಾಸರಗೋಡು ಭಾರೀ ಮಳೆ: ವ್ಯಾಪಕ ಹಾನಿ
Team Udayavani, May 17, 2020, 4:54 AM IST
ಸಾಂದರ್ಭಿಕ ಚಿತ್ರ.
ಕಾಸರಗೋಡು: ಶುಕ್ರವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯ ಮಲೆನಾಡಿನಲ್ಲಿ ವ್ಯಾಪಕ ನಾಶ ನಷ್ಟ ಸಂಭವಿಸಿದೆ. ಹಲವಾರು ಮನೆ ಗಳು ಹಾಗೂ ಕೃಷಿಗೆ ಹಾನಿಯಾಗಿದೆ.
ರಾಜಪುರಂ ಚುಳ್ಳಿಕರೆ ಪಯ್ಯಚ್ಚೇರಿಯಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. 100ಕ್ಕೂ ಅಧಿಕ ರಬ್ಬರ್ ಮರಗಳು, ತೆಂಗು, ಅಡಿಕೆ, ಬಾಳೆ, ಹಲಸು ಮೊದ ಲಾದವು ನೆಲಕಚ್ಚಿವೆ. ಚುಳ್ಳಿಕರೆ ಯಲ್ಲಿ ಬಾಲಕೃಷ್ಣನ್ ಅವರ ನಿರ್ಮಾಣ ಹಂತದ ಮನೆ ಸಹಿತ ಹಲವು ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ