ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ


Team Udayavani, Apr 16, 2024, 12:33 AM IST

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಕುಂಬಳೆ: ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿಯಾದ ಘಟನೆ ಪುತ್ತಿಗೆಯ ಎಡನಾಡಿನಲ್ಲಿ ನಡೆದಿದೆ. ಎಡನಾಡು ನಿವಾಸಿ ರಾಮ ಭಂಡಾರಿ ಅವರ ಹೆಂಚಿನ ಮನೆ ಸೋಮವಾರ ಸಂಜೆ ಉರಿದು ನಾಶವಾಗಿದೆ.

ಭಂಡಾರಿಯವರ ಪತ್ನಿ ಅನಿತಾಶ್ರೀ ಪುತ್ತಿಗೆ ಗಾ.ಪಂ. ಸದಸ್ಯೆಯಾಗಿದ್ದು, ಅವರು ಮನೆಗೆ ಬೀಗ ಹಾಕಿ ಗ್ರಾ.ಪಂ.ಕಚೇರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಉರಿದಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.

ಮನೆಯ ಮಾಡು ಅರ್ಧಭಾಗ ಉರಿದು ಹೋಗಿದೆ. ಆದರೆ ಮನೆಯೊಳಗಿನ ಸಾಮಗ್ರಿಗಳು ಉರಿದು ನಾಶವಾಗಿದೆ. ಮನೆಯವರು ಅನಾಥರಾಗಿ ಪ್ರಕೃತ ಬೇರೆಯವರ ಮನೆಯಲ್ಲಿ ವಾಸವಾಗಿದ್ದಾರೆ. ರಾಮ ಭಂಡಾರಿ ಅವರ ಪತ್ನಿ ಎಡನಾಡು ಗ್ರಾಮದ ಬಿಜೆಪಿ ಗ್ರಾಮ ಪಂಚಾಯತ್‌ ಚುನಾಯಿತ ಸದಸ್ಯೆಯಾಗಿದ್ದಾರೆ.ಓರ್ವ ಪುತ್ರ ಕಾಸರಗೋಡಿನ ವಸ್ತ್ರದ ಅಂಗಡಿಯಲ್ಲಿ ಕೆಲಸಕ್ಕಿದ್ದು ಇನ್ನೋರ್ವ ಎಂಸಿಎ ವಿದ್ಯಾರ್ಥಿಯಾಗಿದ್ದಾರೆ.

ಉಪ್ಪಳದಿಂದ ಅಗ್ನಿಶಾಮಕ ದಳ ತಂಡ ಮತ್ತು ಊರವರ ಸಹಕಾರದಿಂದ ಬೆಂಕಿಯನ್ನು ಆರಿಸಲಾಗಿದೆ. ಆದರೆ ಮನೆಯೊಳಗಿದ್ದ ಸಾಮಗ್ರಿ, ವಿದ್ಯುತ್‌ ಉಪಕರಣಗಳು ಉರಿದು ನಾಶವಾಗಿದೆ.

ವಂಚನೆ ಪ್ರಕರಣ : ಇಬ್ಬರ ಬಂಧನ
ಕಾಸರಗೋಡು: ಆನ್‌ಲೈನ್‌ ಮುಖಾಂತರ ಉದ್ಯೋಗ ಭರವಸೆ ನೀಡಿ 26 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿಗಳಾದ ನೌಶಾದ್‌ ಸಿ.ಎಚ್‌. ಹಾಗು ಅಹಮ್ಮದ್‌ ಕಬೀರ್‌ ಸಿ.ಎಚ್‌.ನನ್ನು ಹೈದರಾಬಾದ್‌ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.