ಮಾನವ ಹಕ್ಕು ಆಯೋಗ ಸಭೆ: 19 ದೂರು ಇತ್ಯರ್ಥ


Team Udayavani, Aug 13, 2017, 7:50 AM IST

12ksde7.jpg

ಕಾಸರಗೋಡು: ಕೇರಳ ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯ ಕೆ.ಮೋಹನ್‌ಕುಮಾರ್‌ ಅವರು ಕಾಸರಗೋಡು ಸರಕಾರಿ ಅತಿಥಿಗೃಹದಲ್ಲಿ ನಡೆಸಿದ ಸಭೆಯಲ್ಲಿ ಕಾಸರಗೋಡು ಜಿಲ್ಲೆಯ 19 ದೂರುಗಳಿಗೆ ತೀರ್ಪು ಕಲ್ಪಿಸಲಾಯಿತು.

ಒಟ್ಟಾರೆಯಾಗಿ ಸಭೆಯಲ್ಲಿ 51 ದೂರುಗಳನ್ನು  ಪರಿಗಣಿಸಲಾಯಿತು. ಇತರ ದೂರುಗಳಲ್ಲಿ  ಸಂಬಂಧಪಟ್ಟವರಿಂದ ವರದಿ ಪಡೆದುಕೊಂಡು ಬಳಿಕ ಕ್ರಮ ಕೈಗೊಳ್ಳುವುದಾಗಿ ಆಯೋಗವು ತಿಳಿಸಿದೆ. ಅಲ್ಲದೆ ದೂರುಗಳ ಕುರಿತು ಸಮಗ್ರ ಸಮಾಲೋಚನೆ ನಡೆಸಲಾಯಿತು.

ಅರ್ಥೈಸಿಕೊಳ್ಳದೆ ವರದಿ ನೀಡಬೇಡಿ
ದೂರುದಾರರಿಂದ ಸ್ಪಷ್ಟವಾದ ಮಾಹಿತಿಗಳನ್ನು  ಪಡೆದು, ತನಿಖೆ ನಡೆಸಿ ಅರ್ಥೈಸಿಕೊಳ್ಳದೆ ವರದಿ ಸಲ್ಲಿಸಬಾರದು ಎಂಬುದಾಗಿ ಮಾನವ ಹಕ್ಕು ಆಯೋಗವು ಪೊಲೀಸರಿಗೆ ನಿರ್ದೇಶನ ನೀಡಿದೆ. ದೂರುಗಳ ಬಗ್ಗೆ  ನ್ಯಾಯಾಲಯದಲ್ಲಿ  ತಡೆಯಾಜ್ಞೆ  ಇರುವುದಾದರೆ ಸಭೆಗೆ ಬರುವ ಸಂದರ್ಭದಲ್ಲಿ  ಇಂತಹ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು  ಜೊತೆಗೆ ತರಬೇಕು ಎಂದು ಆದೇಶಿಸಲಾಯಿತು.

ಜಿಲ್ಲೆಯಲ್ಲಿ  ಅಂಗವಿಕಲರಿಗೆ ತ್ರಿಚಕ್ರ ವಾಹನದ ಕುರಿತು ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ  ವಾಹನಗಳಿಗಾಗಿ ಅನುದಾನ ಮಂಜೂರುಗೊಳಿಸುವ ವಿಷಯದಲ್ಲಿ  ಕೇರಳ ಸರಕಾರದ ಗಮನ ಸೆಳೆಯುವುದಾಗಿ ಆಯೋಗವು ತಿಳಿಸಿದೆ.

ಎಂಡೋ ದೂರುಗಳು ಸರಕಾರದ ಪರಿಗಣನೆಗೆ ಎಂಡೋಸಲ್ಫಾನ್‌ ಸಂತ್ರಸ್ತರಿಗೆ ಉದ್ಯೋಗ ನೀಡುವ ಬಗ್ಗೆ  ಬಂದ ದೂರುಗಳನ್ನು ಸರಕಾರದ ಪರಿಗಣನೆಗೆ ನೀಡಲಾಯಿತು. ಕಿನಾನೂರು- ಕರಿಂದಳಂ ಗ್ರಾಮ ಪಂಚಾ ಯತ್‌ನ ಭೂರಹಿತರಾದ ಆದಿವಾಸಿಗಳಿಗೆ ಭೂಮಿ ಒದಗಿಸುವ ಯೋಜನೆ ಪ್ರಕಾರ ಭೂಮಿ ನೀಡಿಲ್ಲ  ಎಂಬ ದೂರಿನಂತೆ ಪಂಚಾಯತ್‌ ಕಾರ್ಯದರ್ಶಿಗೆ ನೋಟೀಸ್‌ ಕಳುಹಿಸಲಾಯಿತು. ಅಲ್ಲದೆ ಜಿಲ್ಲಾಕಾರಿಯವರಿಂದ ಈ ಬಗ್ಗೆ  ವರದಿ ತರಿಸುವಂತೆ ಆಯೋಗದ ಸದಸ್ಯ ಕೆ.ಮೋಹನ್‌ಕುಮಾರ್‌ ನಿರ್ದೇಶಿಸಿದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.