ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಶೇ. 80.57 ಮತದಾನ


Team Udayavani, Apr 26, 2019, 6:10 AM IST

election

ಕಾಸರಗೋಡು: 17ನೇ ಲೋಕಸಭೆ ಚುನಾವಣೆ ನಡೆದ ವೇಳೆ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಒಟ್ಟು ಶೇ. 80.57 ಮತದಾನ ನಡೆದಿದೆ.

7 ವಿಧಾನಸಭೆ ಕ್ಷೇತ್ರಗಳು ಸೇರಿರುವ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿರುವ ಒಟ್ಟು 13,60,827 ಮತದಾತರಲ್ಲಿ 10,96,470 ಮಂದಿ ಮತಚಲಾವಣೆ ನಡೆಸಿದ್ದಾರೆ. ಇವರಲ್ಲಿ 5,07,594 ಮಂದಿ ಪುರುಷರು, 5,88,875 ಮಹಿಳೆಯರು, ಒಬ್ಬ ಟ್ರಾನ್ಸ್‌ ಜೆಂಡರ್‌ ಮತದಾನ ಮಾಡಿದ್ದಾರೆ.

6,56,433 ಮಂದಿ ಪುರುಷರು, 7,04,392 ಮಹಿಳೆಯರು ಮತದಾತರ ಪಟ್ಟಿಯಲ್ಲಿದ್ದಾರೆ. ಮತದಾನ ನಡೆಸಿದವರಲ್ಲಿ ಮಹಿಳೆಯರು ಅಗ್ರ ಸ್ಥಾನದಲ್ಲಿದ್ದಾರೆ. 2014ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿನ ಮತದಾನವನ್ನು ಹೋಲಿಸಿದರೆ, ಈ ಬಾರಿ ಮತದಾನ ನಡೆಸಿದವರ ಸಂಖ್ಯೆಯಲ್ಲಿ ಹೆಚ್ಚಳವುಂಟಾಗಿದೆ. ಕಳೆದ ಬಾರಿ ಶೇ. 78.49 ಮತದಾನ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದಿತ್ತು. ಪಯ್ಯೂನ್ನೂರು ಲೋಕಸಭೆ ಕ್ಷೇತ್ರದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮತದಾನ ನಡೆದಿದೆ. ಇಲ್ಲಿ ಶೇ. 83.31 ಮತ ಚಲಾವಣೆಯಾಗಿದೆ. ಇಲ್ಲಿ ಒಟ್ಟು ಇರುವ 1,75,116 ಮತದಾರರಲ್ಲಿ 1,50,358 ಮಂದಿ ಮತದಾನ ಮಾಡಿದ್ದಾರೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ನಡೆದಿದೆ. ಇಲ್ಲಿ ಶೇ. 75.87 ಮತದಾನ ಜರಗಿದೆ. ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಶೇ. 76.32, ಉದುಮದಲ್ಲಿ ಶೇ. 79.33, ಕಾಂಞಂಗಾಡ್‌ನ‌ಲ್ಲಿ ಶೇ. 81.06, ತೃಕ್ಕ‌ರಿಪುರದಲ್ಲಿ ಶೇ. 83.46, ಕಲ್ಯಾಶೆÏàರಿಯಲ್ಲಿ ಶೇ. 83.06 ಮತದಾನ ನಡೆದಿದೆ.

1,317 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಸಾಧಾರಣ ಗತಿಯಲ್ಲಿ ಮತಚಲಾವಣೆ ಪ್ರಕ್ರಿಯೆ ಜರುಗಿತ್ತು. ಕೆಲವೆಡೆ ನಂತರವೂ ಬೇರೆ ಬೇರೆ ಕಾರಣಗಳಿಂದ ಮತದಾನ ರಾತ್ರಿ ವರೆಗೂ ಮುಂದುವರಿದಿತ್ತು. ಚುನಾವಣ ಕರ್ತವ್ಯಕ್ಕೆ 3,827 ಸರಕಾರಿ ಸಿಬಂದಿಯನ್ನು, 668 ರಿಸರ್ವ್‌ ಸಿಬಂದಿಯನ್ನು ನೇಮಿಸಲಾಗಿತ್ತು. ಸಂರಕ್ಷಣೆ ನಿಟ್ಟಿನಲ್ಲಿ 2641 ಪೊಲೀಸರನ್ನು ನೇಮಕ ಮಾಡಲಾಗಿತ್ತು.

ಪಡನ್ನಕ್ಕಾಡ್‌ ಸ್ಟ್ರಾಂಗ್‌ ರೂಂ
ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜು ಜಿಲ್ಲೆಯ ಮತಗಣನೆ ಕೇಂದ್ರವಾಗಿದೆ. ಇಲ್ಲಿನ 15 ಸ್ಟ್ರಾಂಗ್‌ ರೂಂಗಳಲ್ಲಿ 1,317 ಮತಗಟ್ಟೆಗಳ ವಿವಿಪ್ಯಾಟ್‌ ಸಹಿತದ ಮತಯಂತ್ರಗಳನ್ನು ದಾಸ್ತಾನು ಇರಿಸಲಾಗಿದೆ. ಸ್ಟ್ರಾಂಗ್‌ ರೂಂ ಗಳಿಗೆ ಸೀಲ್‌ ಹಾಕಿ ಕೀಲಿಕೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಮತಗಣನೆ ಮೇ 23ರಂದು ನಡೆಯಲಿದ್ದು, ಅಲ್ಲಿ ವರೆಗೆ ಸುರಕ್ಷೆ ವ್ಯವಸ್ಥೆಗಳು ಮುಂದುವರಿಯಲಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.