ಪರ್ಸ್ ಕದ್ದು ದಾಖಲೆಗಳನ್ನು ಮರಳಿಸಿದ ಕಳ್ಳ!
Team Udayavani, Oct 8, 2021, 8:25 AM IST
ಕಾಸರಗೋಡು: ಪಿಕ್ಪಾಕೆಟ್ ಕಳ್ಳನೊಬ್ಬ ಪರ್ಸ್ನಲ್ಲಿದ್ದ ಬಾಳುವ ದಾಖಲೆಗಳನ್ನು ಅಂಚೆ ಮೂಲಕ ವಾರಸುದಾ ರರಿಗೆ ಕಳುಹಿಸಿದ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ಕಾಸರಗೋಡು ಆಸ್ಪತ್ರೆಗೆ ಆಗಮಿ ಸಿದ್ದ ಪೊಯಿನಾಚಿಯ ಕೆ. ಮಾಧವನ್ ನಾಯರ್ ಅವರ ಪರ್ಸ್ ಬಸ್ನಲ್ಲಿ ಕಳವಾಗಿತ್ತು. ಅದರಲ್ಲಿ ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್, ಆಧಾರ್ ಕಾರ್ಡ್ ಇತ್ಯಾದಿಗಳಿದ್ದವು. ಕಳವಾದ ಮೂರನೇ ದಿನ ಆ ಎಲ್ಲ ದಾಖಲೆಗಳು ಅಂಚೆ ಮೂಲಕ ಅವರ ಕೈಸೇರಿದೆ.
ಪರ್ಸ್ನಲ್ಲಿ 7 ಸಾವಿರ ರೂ.ಗಳನ್ನು ಕಳ್ಳ ಇರಿಸಿಕೊಂಡಿದ್ದಾನೆ. ಪರ್ಸ್ ಕಳವಾಗಿರುವ ಕುರಿತು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದ ಅವರು ದಾಖಲೆ ಪತ್ರ ಸಿಕ್ಕಿದವರು ಮರಳಿಸುವಂತೆ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ