ಮಡಿಕೇರಿ: ಬಾಲಕಾರ್ಮಿಕಳಾಗಿ ದುಡಿಯುತ್ತಿದ್ದ ಬಾಲಕಿಯ ರಕ್ಷಣೆ


Team Udayavani, Jun 24, 2022, 1:06 AM IST

ಮಡಿಕೇರಿ: ಬಾಲಕಾರ್ಮಿಕಳಾಗಿ ದುಡಿಯುತ್ತಿದ್ದ ಬಾಲಕಿಯ ರಕ್ಷಣೆ

ಮಡಿಕೇರಿ: ಕುಶಾಲನಗರ ತಾಲೂಕಿನ ದೊಡ್ಡ ಬೆಟ್ಟಗೇರಿ ಗ್ರಾಮದಲ್ಲಿ ಬಾಲಕಾರ್ಮಿಕಳಾಗಿ ದುಡಿಯುತ್ತಿದ್ದ ಬಾಲಕಿಯೊಬ್ಬಳನ್ನು ವಿಶೇಷ ಮಕ್ಕಳ ಪೊಲೀಸ್‌ ಘಟಕ ಹಾಗೂ ವಿವಿಧ ಇಲಾಖೆಗಳು ಕಾರ್ಯಾಚರಣೆ ನಡೆಸಿ ರಕ್ಷಿಸಿವೆ.

ಗ್ರಾಮದಲ್ಲಿ ತಪಾಸಣೆ :

ಚೈಲ್ಡ್‌ ಲೈನ್‌ 1098 (ಮಕ್ಕಳ ಸಹಾಯವಾಣಿ) ಇದಕ್ಕೆ ಬಂದ ದೂರನ್ನು ಆಧರಿಸಿ ಕೊಡಗು ಜಿಲ್ಲಾ ವಿಶೇಷ ಮಕ್ಕಳ ಪೊಲೀಸ್‌ ಘಟಕ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ದೊಡ್ಡ ಬೆಟ್ಟಗೇರಿ ಗ್ರಾಮದಲ್ಲಿ ತಪಾಸಣೆ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಕಾರ್ಯಾಚರಣೆಗೆ ಪೊಲೀಸ್‌ ವರಿಷ್ಠಾಧಿಕಾರಿ ಶ್ಲಾಘನೆ :

ಕಾರ್ಯಾಚರಣೆಯಲ್ಲಿ ಹಿರಿಯ ಕಾರ್ಮಿಕ ನಿರಿಕ್ಷಕರಾದ ಲೀನಾ, ವಿಶೇಷ ಮಕ್ಕಳ ಪೋಲಿಸ್‌ ಘಟಕದ ಸುಮತಿ, ಜಿಲ್ಲಾ ಬಾಲ ಕಾರ್ಮಿಕ ಯೋಜನ ಸೊಸೈಟಿಯ ಯೋಜನ ನಿರ್ದೇಶಕ ಆರ್‌. ಶಿರಾಜ್‌ ಅಹ್ಮದ್‌,  ಮಕ್ಕಳ ರಕ್ಷಣ ಘಟಕದ ಕ್ಷೇತ್ರ ಕಾರ್ಯಕರ್ತರಾದ ಅಬ್ದುಲ್‌ ನಿಸಾರ್‌,  ಚೈಲ್ಡ್‌ ಲೈನ್‌ ತಂಡದ ಸದಸ್ಯರಾದ ಶೋಭಲಕ್ಷ್ಮೀ ಹಾಗೂ ಪ್ರವೀಣ್‌ ಕುಮಾರ್‌ ಪಾಲ್ಗೊಂಡಿದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಅವರು ತಂಡದ ಕಾರ್ಯವನ್ನು ಶ್ಲಾ ಸಿದ್ದಾರೆ. ಜಿಲ್ಲೆಯಲ್ಲಿ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದರೆ ಚೈಲ್ಡ್‌ ಲೈನ್‌ 1098 (ಮಕ್ಕಳ ಸಹಾಯವಾಣಿ) ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.