ಹೆಚ್ಚಳ: ಪರಿಹಾರಕ್ಕೆ ಜಿಲ್ಲಾಡಳಿತದ ಕ್ರಮ


Team Udayavani, Jan 19, 2019, 12:30 AM IST

17ksde9.jpg

ಕಾಸರಗೋಡು: ಕಾನೂನು ಬಾಹಿರಕೃತ್ಯಗಳಿಗೆ ಬಳಸಲಾದ ಆರೋಪದಲ್ಲಿ ಅಧಿಕಾರಿಗಳು ವಶಪಡಿಸಿರುವ ವಾಹನಗಳನ್ನು ಶಾಶ್ವತವಾಗಿ ನಿಲುಗಡೆ ನಿಲ್ಲಿಸಲಾಗುತ್ತಿರುವುದು ಜಿಲ್ಲೆಯ ಬಹುತೇಕ ಸರಕಾರಿ ಕಚೇರಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಕಂಡುಬರುತ್ತಿದ್ದು, ಇದರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ.

ಈ ಸಂಬಂಧ ಪೊಲೀಸ್‌, ಅಬಕಾರಿ, ಕಂದಾಯ, ಅರಣ್ಯ ಇಲಾಖೆಗಳ ಸಭೆಯನ್ನು ಜಿಲ್ಲಾಧಿಕಾರಿ ನಡೆಸಿದ್ದು, ಕೈಗೊಳ್ಳುವ ಕ್ರಮದ ಮೊದಲ ಹಂತವಾಗಿ 257 ವಾಹನಗಳ ಹರಾಜಿಗೆ ಸಿದ್ಧತೆ ನಡೆದಿದೆ.

ಅಕ್ರಮ ಮರಳು ಸಾಗಣೆ, ಮಾದಕ ಪದಾರ್ಥಗಳ ಸಾಗಾಟ ಸಹಿತ ಪ್ರಕರಣಗಳಲ್ಲಿ ಬಳಕೆಯಾದ ಆರೋಪದಲ್ಲಿ ವಾಹನಗಳು ಇಲ್ಲಿ ನಿಲುಗಡೆಗೊಂಡಿವೆ. ಕಾನೂನು ರೀತಿಯ ದಂಡ ಪಾವತಿಸಿ ಮಾಲಕರು ವಾಹನಗಳನ್ನು ಮರಳಿ ಪಡೆಯಬಹುದಾದರೂ, ಬಹುತೇಕ ಮಾಲಕರು   ಈ ಬಗ್ಗೆ   ಆಸಕ್ತಿ  ತೋರುತ್ತಿಲ್ಲ. ಇದು ಸಮಸ್ಯೆಗೆ ಕಾರಣವಾಗುತ್ತಿತ್ತು. ದಾಖಲೆಗಳಿಲ್ಲದ ವಾಹನಗಳನ್ನು ಮೊದಲ ಹಂತವಾಗಿ ಹರಾಜು ಮಾಡಲಾಗುವುದು. ನಂತರ ಉಳಿದ ವಾಹನಗಳ ಮಾಲಕರ ಮಾಹಿತಿ ಸಂಗ್ರಹಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು.ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಾಹನಗಳ ಹರಾಜು ನಡೆಸಲಾಗುತ್ತಿದೆ. ಮಾಲೀಕರು ಬಯಸುವುದಿದ್ದಲ್ಲಿ ತಮ್ಮ ವಾಹನ ಮರಳಿ ಪಡೆಯಲು 30 ದಿನಗಳ ಕಾಲಾವ  ಒದಗಿಸಲಾಗಿದೆ. ವಾಹನಗಳ ಮಾಹಿತಿ ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ವಾಹನಗಳ ಈ ರೀತಿ ನಿಲುಗಡೆ ನಡೆಸುತ್ತಿರುವ ಕ್ರಮದಿಂದಾಗಿ ಕಚೇರಿ ಸಿಬಂದಿ ಮತ್ತು ಸಾರ್ವ ಜನಿಕರಿಗೆ ತೊಂದರೆ ಯಾಗುತ್ತಿರುವ ಹಿನ್ನೆಲೆಯನ್ನು ಗಂಭೀರವಾಗಿ ಪರಿಶೀಲಿಸಿರುವ ಜಿಲ್ಲಾ ಧಿಕಾರಿ ಡಾ| ಡಿ. ಸಜಿತ್‌ ಬಾಬು ಈ ಸಾಲಿನ ವಾಹನಗಳನ್ನು ಕಾನೂನು ಕ್ರಮಗಳ ಪೂರೈಕೆ ನಂತರ ಬಹಿರಂಗ ಹರಾಜು ನಡೆಸುವ ಬಗ್ಗೆ ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.