ನಳ್ಳಿ ನೀರಿನ ದರ ಹೆಚ್ಚಳ; 3,000 ಲೀಟರ್‌ ವರೆಗೆ ಹೆಚ್ಚಳವಿಲ್ಲ


Team Udayavani, Dec 20, 2019, 5:56 AM IST

Untitled-1

ಕಾಸರಗೋಡು: 2014 ರ ಬಳಿಕ ಜಲ ಪ್ರಾಧಿಕಾರ ನಳ್ಳಿ ನೀರಿನ ದರ ಮತ್ತೆ ಹೆಚ್ಚಿಸುವ ತೀರ್ಮಾನ ಕೈಗೊಂಡಿದೆ. ಇದೇ ಸಂದರ್ಭದಲ್ಲಿ ಬಿಪಿಎಲ್‌ ವಿಭಾಗ ದವರಿಗೆ 15,000 ಲೀ. ಮತ್ತು ಇತರ ವಿಭಾಗದವರಿಗೆ 3,000 ಲೀ. ನೀರು ಹಿಂದಿನಂತೆ ನೀಡಲಾಗುವುದು. ಅನಂತರ ಬಳಸುವ ನೀರಿನ ದರ ಹೆಚ್ಚಿಸಲಾಗುವು ದೆಂದು ಜಲಪ್ರಾಧಿಕಾರ ತಿಳಿಸಿದೆ.

ಜಲಪ್ರಾಧಿಕಾರ ಈಗ 3,000 ಕೋಟಿ ರೂ.ಗಳ ನಷ್ಟದಲ್ಲಿದೆ. ಒಂದು ಲೀಟರ್‌ ನೀರಿನಲ್ಲಿ ಪ್ರಾಧಿಕಾರ 0.4 ಪೈಸೆ ಮಾತ್ರವೇ ವಸೂಲಿ ಮಾಡುತ್ತಿದೆ. ಕುಡಿಯಲು, ಆಹಾರ ಮತ್ತಿತರ ಅಗತ್ಯಗಳಿಗೆ ಮಾತ್ರವೇ ಜಲಪ್ರಾಧಿಕಾರದ ನೀರು ಬಳಸಬೇಕೆಂದು ನಿಬಂಧನೆ ಇದ್ದರೂ, ಕೆಲವರು ತಮ್ಮ ವಾಹನ ಗಳನ್ನು ತೊಳೆಯಲು ಮತ್ತು ಹೂದೋಟಕ್ಕೂ ಜಲಪ್ರಾಧಿ ಕಾರದ ನೀರನ್ನು ಬಳಸುತ್ತಿರು ವುದನ್ನು ಪತ್ತೆಹಚ್ಚಿದೆ. ಜಲ ಪ್ರಾಧಿಕಾರ ರಾಜ್ಯದಲ್ಲಿ ಒಟ್ಟು 25 ಲಕ್ಷ ನೀರಿನ ಸಂಪರ್ಕ ನೀಡಿದೆ. ಮುಂದಿನ ವರ್ಷ ಇನ್ನೂ 10 ಲಕ್ಷದಷ್ಟು ಹೆಚ್ಚುವರಿ ಸಂಪರ್ಕ ಒದಗಿಸಲು ತೀರ್ಮಾನಿಸಿದೆ.
ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ನೀರು ಬಳಸುವವರಿಂದ ಹೆಚ್ಚು ದರ ವಸೂಲಿ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ವಿದ್ಯುತ್‌ ಬಳಕೆ ವತಿಯಿಂದ ಮಾತ್ರ ಪ್ರಾಧಿಕಾರ ಪ್ರತೀ ತಿಂಗಳು ತಲಾ 23 ಕೋಟಿ ರೂ. ವಿದ್ಯುತ್‌ ಬಿಲ್‌ ಪಾವತಿಸಬೇಕಾಗಿ ಬರುತ್ತಿದೆ. ಇತ್ತೀಚೆಗೆ ವಿದ್ಯುತ್‌ ದರ ಪಾವತಿಸಬೇಕಾಗಿ ಬಂದಿದೆ. ಇದರಿಂದ ಮಾತ್ರವಾಗಿ ಪ್ರತಿ ವರ್ಷ 60 ಕೋಟಿ ರೂ. ಹೆಚ್ಚುವರಿ ಆರ್ಥಿಕ ಹೊರೆ ಪ್ರಾಧಿಕಾರಕ್ಕೆ ಉಂಟಾಗಿದೆ. ಹೀಗೆ ಪ್ರಾಧಿಕಾರಕ್ಕೆ ವರ್ಷಕ್ಕೆ 3.25 ಕೋಟಿ ರೂ.ಗಳ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈ ನಷ್ಟವನ್ನು ಸರಿದೂಗಿಸಲು ನೀರಿನ ದರ ಹೆಚ್ಚಿಸುವ ತೀರ್ಮಾನ ಪ್ರಾಧಿಕಾರ ಕೈಗೊಂಡಿದೆ. ಇದರಂತೆ ಪ್ರತೀ ತಿಂಗಳ 15000 ಲೀಟರ್‌ ನೀರ್‌ ಉಪಯೋಗಿಸುವವರಿಂದ ಒಂದು ಲೀಟರ್‌ ನೀರಿನ ದರವನ್ನು 4 ರೂ.ನಿಂದ 6 ರೂ. ಗೇರಿಸಲು ಪ್ರಾಧಿಕಾರ ತೀರ್ಮಾನಿಸಿದೆ.

ಅದಕ್ಕಿಂತ ಕಡಿಮೆ ನೀರು ಉಪಯೋಗಿಸುವ ಬಿಪಿಎಲ್‌ ವಿಭಾಗದವರಿಗೆ ದರ ಹೆಚ್ಚಳಗೊಳಿಸದಿರುವ ತೀರ್ಮಾನವನ್ನೂ ಪ್ರಾಧಿಕಾರ ಕೈಗೊಂಡಿದೆ. ರಾಜ್ಯ ಸಚಿವ ಸಂಪುಟ ಚರ್ಚೆ ಬಳಿಕವಷ್ಟೇ ನೀರಿನ ದರ ಏರಿಸುವ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.