ಭಾರತದ್ದು ವಿಶ್ವದಲ್ಲೇ ಅತ್ಯಂತ ವಿಶಾಲ ಸಂವಿಧಾನ: ನಿಸಾರ್ ಅಹಮ್ಮದ್
Team Udayavani, Jan 31, 2020, 6:41 AM IST
ಕುಂಬಳೆ: ದೇಶ ಎದುರಿಸುವ ಯಾವುದೇ ಪ್ರಶ್ನೆಗಳಿಗೆ ಭಾರತದ ಸಂವಿಧಾನದಲ್ಲಿ ಪರಿಹಾರವಿದೆ.ವಿಶ್ವದ ಅತ್ಯಂತ ವಿಶಾಲ ಸಂವಿಧಾನ ಭಾರತದ ಸಂವಿಧಾನವಾಗಿರುವುದಾಗಿ ಕಾಸರಗೋಡು ಜಿಲ್ಲಾ ನ್ಯಾಯಾಧೀಶ, ರಾಜ್ಯ ಲೀಗಲ್ ಸರ್ವಿಸ್ ಅಥೋರಿಟಿ ಸದಸ್ಯ ನಿಸಾರ್ ಅಹಮ್ಮದ್ ಕೆ.ಟಿ. ಹೇಳಿದರು.
ಜಿಲ್ಲಾ ಲೀಗಲ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಒಂದು ವರ್ಷ ಕಾಲ ಆಯೋಜಿಸಿದ ಭಾರತದ ಸಂವಿಧಾನ ವನ್ನು ವಿವರಿಸುವ ಪ್ರಚಾರ ಕಾರ್ಯಕ್ರಮದ ಪ್ರಥಮ ಕಾರ್ಯಕ್ರಮ ವನ್ನು ಕೇಂದ್ರೀಯ ವಿಶ್ವವಿದ್ಯಾಲಯ ಕೇರಳ ಕಾಸರಗೋಡು ಪೆರಿಯದಲ್ಲಿ ಉದ್ಘಾಟಿಸಿ ನ್ಯಾಯಾಧೀಶರು ಮಾತನಾಡಿದರು.
ಲೀಗಲ್ ಸರ್ವಿಸ್ ಅಥೋರಿಟಿ ಕಾಸರಗೋಡು ಜಿಲ್ಲಾಧ್ಯಕ್ಷ, ಸತ್ರ ನ್ಯಾಯಾಧೀಶ ಡಿ. ಅಜಿತ್ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದರು.
ವಿವಿ ಸಹ ಕುಲಪತಿ ಸಂವಿಧಾನದ 70ನೇ ವಾರ್ಷಿಕಾಚರಣೆಯ ರಾಜ್ಯ ನೋಡಲ್ ಅಧಿಕಾರಿ ಡಾ| ಕೆ. ಜಯಪ್ರಸಾದ್, ಜಿಲ್ಲಾ ಸರಕಾರಿ ಅಭಿಯೋಜಕ ನ್ಯಾಯವಾದಿ ದಿನೇಶ್ ಕುಮಾರ್ ಕೆ., ಕಾಸರಗೋಡು ನ್ಯಾಯವಾದಿಗಳ ಸಂಘದ ಅಧ್ಯಕ್ಷ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್, ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಮುಜೀಬ್ ರಹಿಮಾನ್ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ