ಜಿಲ್ಲಾಧಿಕಾರಿ ನೇತೃತ್ವದ ತಂಡದಿಂದ ತಪಾಸಣೆ


Team Udayavani, Mar 23, 2019, 12:30 AM IST

22ksde3.jpg

ಕಾಸರಗೋಡು: ಲೋಕಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಜಿಲ್ಲೆಯ ಅರಣ್ಯ ಪ್ರದೇಶಗಳ ಬಳಿಯ ಮತಗಟ್ಟೆಗಳಲ್ಲಿ ಸುರಕ್ಷತಾ ವ್ಯವಸ್ಥೆ ಸಬಲಗೊಳಿಸುವ ಅಂಗವಾಗಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು ಅವರ ನೇತೃತ್ವದಲ್ಲಿ ಹಿರಿಯ ಮಟ್ಟದ ಅಧಿಕಾರಿಗಳ ತಂಡ ಸಂದರ್ಶನ ನಡೆಸಿದೆ. 

ಸಂದರ್ಶನ  ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ  ಪೊಲೀಸ್‌ ವರಿಷ್ಠಾಧಿಕಾರಿ ಜೇಮ್ಸ್‌ ಜೋಸೆಫ್‌, ವಿಭಾಗೀಯ ಅರಣ್ಯ ಅಧಿಕಾರಿ ಪಿ.ಕೆ.ಅನೂಪ್‌ ಕುಮಾರ್‌ ತಂಡ ನೇತೃತ್ವ ವಹಿಸಿತ್ತು.  ಸಮಸ್ಯಾತ್ಮಕ ಪ್ರದೇಶಗಳಲ್ಲಿ ಕೇಂದ್ರ ಸೇನೆಯ ಭದ್ರತೆ ಏರ್ಪಡಿಸುವ ಹಿನ್ನೆಲೆಯಲ್ಲೂ ಈ ಸಂರಕ್ಷಣೆ ನಡೆದಿದೆ.

ಚಿತ್ತಾರಿಕಲ್‌ ತೋಮಾಪುರಂ ಸಂತ ಥಾಮಸ್‌ ಹೈಯರ್‌ ಸೆಕೆಂಡರಿ ಶಾಲೆಗೆ ಈ ತಂಡ ಮೊದಲಿಗೆ ಭೇಟಿ ನೀಡಿದೆ. ಶಾಲೆ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ತಪಾಸಣೆ ನಡೆಸಿದ ಅನಂತರ ತಯೆÂàನಿ ಸರಕಾರಿ ಪ್ರೌಢ ಶಾಲೆ, ಪಾಲಾವಯಲ್‌ ಸಂತ ಜೋನ್ಸ್‌ ಹೈಯರ್‌ ಸೆಕೆಂಡರಿ ಶಾಲೆ ಇತ್ಯಾದಿ ಕಡೆೆ ಸಂರಕ್ಷಣೆ ನಡೆಸಲಾಯಿತು.

ಸಹಾಯಕ  ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಬಿ.ಪ್ರಶೋಬ್‌, ಡಿವೈಎಸ್‌ಪಿಗಳಾದ ಟಿ.ಎನ್‌.ಸಜೀವ್‌, ಎಂ. ಅಸೀನಾರ್‌ ತಂಡದಲ್ಲಿದ್ದರು. ಜತೆಗೆ ಇನ್ಸ್‌ಪೆಕ್ಟರ್‌ ದಯಾರಾಂ ಸಿಂಗ್‌ ನೇತೃತ್ವದ 74 ಸದಸ್ಯರಿರುವ ಸಿ.ಆರ್‌.ಪಿ.ಎಫ್‌. ಬೆಟಾಲಿಯನ್‌ ಇವರ ಜತೆಗಿದ್ದರು.ವನಪ್ರದೇಶಗಳ ಬಳಿಯಿರುವ ಮತಗಟ್ಟೆಗಳಲ್ಲಿ ಸ್ಥಳೀಯರು ಯಾವುದೇ ಭೀತಿ ಆತಂಕಗಳಿಲ್ಲದೆ ಮತದಾನ ನಡೆಸುವ ಎಲ್ಲ ಸೌಲಭ್ಯಗಳನ್ನೂ ಏರ್ಪಡಿಸಲಾಗಿದೆ. ಇವುಗಳ ತಪಾಸಣೆ ಮತ್ತು ಭದ್ರತೆಯ ಪರಿಶೀಲನೆಯ ನಿಟ್ಟಿನಲ್ಲಿ ಈ ಸಂದರ್ಶನ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ ಬಾಬು ಈ ಸಂದರ್ಭದಲ್ಲಿ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜಪುರಂ ಮತ್ತು ವೆಳ್ಳರಿಕುಂಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲೂ ತಪಾಸಣೆ ನಡೆಯಲಿದೆ ಎಂದವರು ಹೇಳಿದರು.
 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.