ಜಾಲ್ಸೂರು-ಕಾಸರಗೋಡು ರಸ್ತೆ: ಅಪಾಯಕಾರಿ ತಿರುವು


Team Udayavani, Feb 12, 2019, 1:00 AM IST

jalsooru.jpg

ಜಾಲ್ಸೂರು: ಸುಳ್ಯ- ಕಾಸರಗೋಡು ರಸ್ತೆಯಲ್ಲಿ ಜಾಲ್ಸೂರು ಗೇಟ್‌ನಿಂದ ಮುಂದೆ ದೊಡ್ಡ ತಿರುವಿದ್ದು, ನಿರಂತರ ಅಪಘಾತಗಳು ನಡೆಯುತ್ತಿವೆ. ವಾಹನ ದಟ್ಟನೆ ಇರುವ ರಸ್ತೆಯಲ್ಲಿ ಕಾರು, ಬೈಕ್‌ಗಳು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬೀಳುತ್ತವೆ. ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಜನಪ್ರತಿನಿಧಿಗಳ ಜಾಣ ಮೌನವೂ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಹಲವು ವರ್ಷಗಳಿಂದ ಅಪಘಾತಗಳು ಸತತವಾಗಿ ನಡೆಯುತ್ತಿರುವ ಕುರಿತು “ಉದಯವಾಣಿ’ ಸುದಿನದಲ್ಲಿ ವಿಶೇಷ ವರದಿ ಪ್ರಕಟಿಸಲಾಗಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಭಾರೀ ಅನಾಹುತ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಸಂಭಾವ್ಯ ಅಪಾಯ ತಪ್ಪಿಸಲಾದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸುವುದು ಒಳಿತು.

ವ್ಯರ್ಥ ತಡೆಗೋಡೆ
ಲೋಕೋಪಯೋಗಿ ಇಲಾಖೆಯಿಂದ 2003-2004ರಲ್ಲಿ ಜಾಲ್ಸೂರು ತಿರುವಿನಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಪರಿಸ್ಥಿತಿ ಬದಲಾಗಿಲ್ಲ. ಕಾಮಗಾರಿಯ ಅವ್ಯವಸ್ಥಿತ ನಿರ್ವಹಣೆಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿ¨ªಾರೆ. ಅನುದಾನದ ಕೊರತೆ ಕಾರಣ ನೀಡಿ ಕಾಮಗಾ ರಿಯನ್ನು ಅರೆಬರೆ ನಡೆಸಲಾಗಿತ್ತು.

ಸೂಚನ ಫ‌ಲಕವೂ ಇಲ್ಲ
ಇತ್ತೀಚೆಗೆ   ಕಾರೊಂದು    ಇದೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಅದೃಷ್ಟ ವಶಾತ್‌ ಯಾವುದೇ ಪ್ರಾಣ ಹಾನಿಯಾಗಿ ರಲಿಲ್ಲ. ಪ್ರಯಾಣಿಕರ ಗಮನಕ್ಕಾಗಿ ರಸ್ತೆಬದಿ “ಅಪಘಾತ ವಲಯ’ ಎನ್ನುವ ಸೂಚನ ಫ‌ಲಕವನ್ನೂ ಅಳವಡಿಸಿಲ್ಲ. ಮಳೆಗಾಲದಲ್ಲಿ  ಇಲ್ಲಿ ಮಣ್ಣು ಕುಸಿಯುತ್ತಿದ್ದರೂ ಅಧಿಕಾರಿಗಳು ಭರವಸೆ ಕೊಟ್ಟು ಮತ್ತೆ ಆ ಕಡೆ ತಿರುಗಿ ನೋಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿ¨ªಾರೆ.

ಕರ್ತವ್ಯ ಮರೆತ ಜನಪ್ರತಿನಿಧಿಗಳು
ತಿರುವಿನ ಸಮಸ್ಯೆಯ ಕುರಿತು ಜನಪ್ರತಿನಿಧಿಗಳಿಗೆ ಹಲವು ವರ್ಷಗಳಿಂದ ಮನವಿ ಕೊಟ್ಟರೂ, ಯಾವುದೇ ಸ್ಪಂದನೆ ಇಲ್ಲ. ಗ್ರಾಮಸಭೆಯಲ್ಲೂ ವಿಷಯ ಪ್ರಸ್ತಾವಿಸಲಾಗಿದೆ. 

ಅಭಿವೃದ್ಧಿಯ ಮಾತು ಚುನಾವಣೆಯ ಸಂದರ್ಭದಲ್ಲಿ ಮತಕ್ಕಾಗಿ ಹೇಳುತ್ತಾರೆ. ಆಮೇಲೆ ನಮ್ಮ ಕಡೆ ತಿರುಗಿ ಕೂಡ ನೋಡುವುದಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿ¨ªಾರೆ. 

ಕಚೇರಿಗಳಿಗೆ ಅಲೆಯುವುದು ಬಿಟ್ಟು ಯಾವುದೇ ಪ್ರತಿಫ‌ಲವಿಲ್ಲ    ಎನ್ನುವುದು ಜನರ ವಿಷಾದ. 
ತಾತ್ಕಾಲಿಕ ಪರಿಹಾರವಾದರೂ ಮಾಡಲಿ ಎಂದು ಜನರು ಆಗ್ರಹಿಸಿ¨ªಾರೆ.

ಕ್ರಮ ಕೈಗೊಳ್ಳುತ್ತೇವೆ

ತಿರುವಿನಲ್ಲಿ ಅಪಘಾತ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಇದೆ. ತತ್‌ಕ್ಷಣ ತಾತ್ಕಾಲಿಕ ಪರಿಹಾರ ಮಾಡಲಾಗುವುದು. ತಡೆ ಬೇಲಿ ಅಥವಾ ಟ್ಯಾಪ್‌ ಹಾಕಲು ಕ್ರಮ ಕೈಗೊಳ್ಳುತ್ತೇವೆ.
-ಸಂದೇಶ್‌,  ಅಸಿಸ್ಟೆಂಟ್‌ ಎಂಜಿನಿಯರ್‌, ಪಿಡಬ್ಲೂéಡಿ, ಸುಳ್ಯ

ಅಧಿಕಾರಿಗಳ ನಿರ್ಲಕ್ಷ 
ತಿರುವಿನಲ್ಲಿ ವಾಹನಗಳು ತೋಟಕ್ಕೆ ಬೀಳುವುದು ಸಾಮಾನ್ಯವಾಗಿವೆ. ಇತ್ತೀಚೆಗೆ ಕಾರೊಂದು ಪಲ್ಟಿಯಾಗಿ ನಜ್ಜುಗುಜ್ಜಾಗಿತ್ತು. ಅಧಿಕಾರಿಗಳ ನಿರ್ಲಕ್ಷ ಅನಾಹುತಗಳಿಗೆ ಕಾರಣವಾಗುತ್ತಿವೆ.
–  ಶೇರ್ಕ ಕಾಳಮನೆ, ಜಾಲ್ಸೂರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.