ಕಳಿಯಾಟ ಹರಿದುಬಂದ ಸಿರಿಮುಡಿ ಹೊರೆಕಾಣಿಕೆ


Team Udayavani, Feb 6, 2019, 1:00 AM IST

hore-kanike.jpg

ಕುಂಬಳೆ: ಕಾವುಗೋಳಿ ಎರಿಯಾ ಕೋಟ ಶ್ರೀ ಭಗವತಿ ಕ್ಷೇತ್ರ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಕಳಿಯಾಟ ಮಹೋತ್ಸವಕ್ಕೆ ಭಕ್ತರೊಂದಿಗೆ ವಿವಿಧ ತಿರುಮುಲ್‌ ಕಾಯc ಸಮಿತಿ ವತಿಯಿಂದ ಚೆಂಡೆ ವಾದ್ಯಮೇಳದಲ್ಲಿ ಸಿರಿಮುಡಿ ಹೊರೆಕಾಣಿಕೆ ಹುಲ್ಪೆ ಸಮರ್ಪಣೆ ಹರಿದುಬಂತು.

ಫೆ. 5ರಂದು ಕ್ಷೇತ್ರ ತಂತ್ರಿ ಬ್ರಹ್ಮಶ್ರೀ ವಿಷ್ಣು ಪ್ರಕಾಶ್‌ ಕಾವುಪಟ್ಟೇರಿ ಕಾವು ಮಠ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಧಾರ್ಮಿಕ   ಸಭೆ, ವೈದಿಕ  ಕಾರ್ಯಕ್ರಮ, ಅನ್ನಪ್ರಸಾದ ವಿತರಣೆ ನಡೆಯಿತು. ಸಾಂಸ್ಕೃತಿಕ     ಕಾರ್ಯಕ್ರಮದ ಅಂಗವಾಗಿ ಎರಿಯಾ ಕೋಟ ಮಹಿಳಾ ಸಂಘದ ನೇತೃತ್ವದಲ್ಲಿ ನೃತ್ಯವೈಭವ ಮನರಂಜಿಸಿತು.

ಇಂದಿನ ಕಾರ್ಯಕ್ರಮ  
ಫೆ. 6ರಂದು ಬೆಳಗ್ಗೆ 7ರಿಂದ ವೈದಿಕ ಕಾರ್ಯಕ್ರಮ, 8ಕ್ಕೆ  ಲಲಿತಾ   ಸಹಸ್ರನಾಮ ಸ್ತೋತ್ರ ಪಾರಾಯಣ, 8.30ರಿಂದ ಭಜನೆ, ಸಂಜೆ 5ಕ್ಕೆ ಧಾರ್ಮಿಕ ಸಭೆ, ಫೆ. 7ರಂದು ಬೆಳಗ್ಗೆ 7ಕ್ಕೆ ಮಹಾಗಣಪತಿ ಹೋಮ, 7.30ಕ್ಕೆ ವೇದಪಾರಾಯಣ, ಬ್ರಹ್ಮಕಲಶ ಪೂಜೆ, ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಪ್ರಸಾದ ವಿತರಣೆ, ಸಂಜೆ 3 ರಿಂದ ಸರೋವರಂ ಕಲ್ಯಾಣ ಮಂಟಪ ಉದ್ಘಾಟನೆ ನಡೆಯಲಿದೆ. ಫೆ.8 ರಿಂದ 12 ರ ವರೆಗೆ ಕಳಿಯಾಟ ಮಹೋತ್ಸವ ನಡೆಯುವುದು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.