ಪ್ಲಸ್‌ವನ್‌ ತತ್ಸಮಾನ ಕನ್ನಡ ತರಗತಿ ನೋಂದಣಿಗೆ ಶಾಸಕರಿಂದ ಚಾಲನೆ


Team Udayavani, Jul 21, 2018, 6:05 AM IST

20-kbl-1a.jpg

ಕುಂಬಳೆ: ಜಿಲ್ಲೆಯಲ್ಲಿ ಭಾಷಾ ಅಲ್ಪಸಂಖ್ಯಾಕರ ಶೈಕ್ಷಣಿಕ ಹಕ್ಕಿನ ರಕ್ಷಣೆಯ ಕಾರ್ಯ ಅತ್ಯಗತ್ಯ, ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಪ್ಲಸ್‌ ವನ್‌ ತರಗತಿಗಳ ನೋಂದಣಿ ಪ್ರಕ್ರಿಯೆಯು ಜಿಲ್ಲೆಯಲ್ಲಿ ಹೊಸ ಮನ್ವಂತರ ಸೃಷ್ಠಿಸಲಿದೆ ಎಂದು ಶಾಸಕ ಪಿ.ಬಿ. ಅಬ್ದುಲ್‌ರಜಾಕ್‌ ಅವರು ಹೇಳಿದರು. 

ಹೈಯರ್‌ ಸೆಕೆಂಡರಿ ತತ್ಸಮಾನ ಕನ್ನಡ ಪಠ್ಯಕ್ರಮದ ಪ್ಲಸ್‌ ವನ್‌ ತರಗತಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಆರಂಭಗೊಳ್ಳಲಿದ್ದು, ನೋಂದಣಿ ಪ್ರಕ್ರಿಯೆಗೆ ಮಂಜೇಶ್ವರ ಬ್ಲಾ.ಪಂ ಕಚೇರಿ ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ವ ಶಿಕ್ಷಾ ಅಭಿಯಾನದ ಮೂಲಕ 2015 ರಲ್ಲಿ ಆರಂಭಗೊಂಡ ಯೋಜನೆಯು ಪ್ರಸ್ತುತ ವರ್ಷದಿಂದ ಚಾಲ್ತಿಗೆ ಬಂದಿದೆ ಎಂದು ಅವರು ಹೇಳಿದರು.ಅಲ್ಪಸಂಖ್ಯಾತರ ಶೆ„ಕ್ಷಣಿಕ ಹಕ್ಕಿನ ರಕ್ಷಣೆಜವಾಬ್ದಾರಿಯುರಾಜ್ಯ ಸರಕಾರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಮೇಲಿದೆ ಎಂದರು.

ಕನ್ನಡ ಭಾಷೆಯಲ್ಲಿ ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ ತಾನು ಕನ್ನಡಿಗರ ನ್ಯಾಯಯುತ ಹಕ್ಕಿನ ರಕ್ಷಣೆಗೆ ಕಟಿಬದ್ಧನಾಗಿರುವುದಾಗಿ ತಿಳಿಸಿದರು.

ಜಿಲ್ಲೆಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪೂರಕ ವಾತಾವರಣವನ್ನು ನಿರ್ಮಿಸ ಲಾಗಿದೆ. ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಅನುಕೂಲಗಳನ್ನು ಮಾಡಿ ಕೊಡಲಾ ಗುವುದು ಎಂದರು.
ಪ್ಲಸ್‌ಒನ್‌ ಕನ್ನಡ ತತ್ಸಮಾನ ತರಗತಿಗೆ ಪ್ರತಿ ವರ್ಷ 3000 ಮಂದಿ ವಿದ್ಯಾರ್ಥಿಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.ಪ್ರತಿ ವರ್ಷಜಿಲ್ಲೆಯಿಂದ 5 ಸಾವಿರ ಮಂದಿ ಕನ್ನಡ ವಿದ್ಯಾರ್ಥಿಗಳು ಹತ್ತನೇ ತರಗತಿ ಪೂರೈಸುತ್ತಿದ್ದಾರೆ.ಅಂತಹ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕನ್ನಡ ಮಾಧ್ಯಮ ತತ್ಸಮಾನ ಪಠ್ಯಕ್ರಮ ಪೂರಕವಾಗಿರಲಿದೆ ಎಂದರು.

ಕಾಸರಗೋಡು ಜಿ.ಪಂ ಯೋಜನೆಯಡಿ ಪ್ರಾಥಮಿಕ ಹಂತದ ಕನ್ನಡ ಪಠ್ಯಕ್ರಮದ ಭಾಷಾಂತರಕ್ಕೆ 2 ಲಕ್ಷ ರೂ. ಹಾಗೂ ಮುದ್ರಣ ಖರ್ಚು ವೆಚ್ಚಗಳಿಗೆ ಒಟ್ಟು 20 ಲಕ್ಷ ರೂ.  ಮೀಸಲಿಡಲಾಗಿದೆ ಎಂದು ಸರ್ವ ಶಿಕ್ಷಾ ಅಭಿಯಾನದ ಅಧಿಕಾರಿ ಸಿರಾಜ್‌ ಹೇಳಿದರು.

ಬ್ಲಾ.ಪಂ. ಉಪಾಧ್ಯಕ್ಷೆ ಮಮತಾ ದಿವಾಕರ್‌, ಎಣ್ಮಕಜೆ ಗ್ರಾ.ಪಂ ಅಧ್ಯಕ್ಷೆ ರೂಪವಾಣಿ ಭಟ್‌, ಬ್ಲಾ.ಪಂ. ಸದಸ್ಯರಾದ ಮುಹಮ್ಮದ್‌ ಮುಸ್ತಫಾ, ಯು.ಸದಾಶಿವ, ಪ್ರದೀಪ್‌, ಪ್ರಸಾದ್‌ರೈ ಕಯ್ನಾರು, ಅಸಿಮಾ, ಸಬಿತಾ, ಸಾಯಿರಾಬಾನು  ಹಾಗೂ ವಿವಿಧ ಗ್ರಾ.ಪಂ.ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು. 

ಇದು ಸಕಾಲ: ಅಶ್ರಫ್‌
ಅಧ್ಯಕ್ಷತೆ ವಹಿಸಿ ಮಾತನಾ ಡಿದ ಬ್ಲಾ.ಪಂ ಅಧ್ಯಕ್ಷ ಎ.ಕೆ.ಎಂ ಅಶ್ರಫ್‌ ಗಡಿಭಾಗದ ಕನ್ನಡ ವಿದ್ಯಾರ್ಥಿಗಳ ಶೈಕ್ಷಣಿಕ ಕೊರತೆಗಳನ್ನು ನೀಗಿಸಲಾ ಗುವುದು. ಹೆಚ್ಚಿನ ಅನಿವಾಸಿ ಉದ್ಯಮಿಗಳೇ ಇರುವ ಮಂಜೇಶ್ವರದಲ್ಲಿ ಹೊಸ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಲು ಇದು ಸಕಾಲ ಎಂದರು.  ಕನ್ನಡ ಮಾಧ್ಯಮ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾ.ಪಂ ಗಳು ಸೇರಿದಂತೆ ಸ್ಥಳೀಯಾಡಳಿತ ಸಂಸ್ಥೆಗಳು ಬದ್ಧವಾಗಿವೆ ಎಂದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.