ಅನಂತಪುರ: ಕನ್ನಡ ಸಿರಿ ಸಮ್ಮೇಳನ ಮಂಗಳೂರು ಘಟಕ ಸಭೆ; ಸಮಿತಿ ರೂಪೀಕರಣ


Team Udayavani, Feb 18, 2020, 6:30 AM IST

ananthpura

ಕಾಸರಗೋಡು: ಗಡಿನಾಡು ಕಾಸರಗೋಡಿನ ಕನ್ನಡ ಭಾಷಾ ಅಸ್ಮಿತೆ ಅಪೂರ್ವ ವಾದುದು. ಬಹುಭಾಷಾ ವೈವಿಧ್ಯ ಗಳ ಮಧ್ಯೆ ಗಡಿನಾಡಿನ ಕನ್ನಡದ ಗಟ್ಟಿತನ ಇತರೆಡೆಗಳಿಗೆ ಮಾದರಿಯಾಗಿ ಸಮಗ್ರ ಕನ್ನಡ ನಾಡಿಗೆ ಕಳಶಪ್ರಾಯವಾಗಿದೆ ಎಂದು ಕಸಾಪ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಸ್‌.ಪ್ರದೀಪ್‌ ಕುಮಾರ್‌ ಕಲ್ಕೂರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕುಂಬಳೆ ಸಮೀಪದ ಅನಂತಪುರ ಶ್ರೀ ಕ್ಷೇತ್ರ ಪರಿಸರದಲ್ಲಿ ಎ.10 ರಿಂದ 12ರ ವರೆಗೆ ನಡೆಯಲಿರುವ ರಾಷ್ಟ್ರೀಯ ಕನ್ನಡ ಸಿರಿ-2020 ರಾಷ್ಟ್ರೀಯ ಕನ್ನಡ ಸಮ್ಮೇಳನದ ಯಶಸ್ವಿ ನಿರ್ವಹಣೆಗಾಗಿ ಮಂಗಳೂರು ಹೊಟೇಲ್‌ ವುಡ್‌ಲ್ಯಾಂಡ್ಸ್‌ನಲ್ಲಿ ಹಮ್ಮಿಕೊಳ್ಳಲಾದ ಮಂಗಲೂರು ಸಮಿತಿ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಕಾಸರಗೋಡಿನ ಸಾಂಸ್ಕೃತಿಕ, ಸಾಹಿತ್ಯಿಕ, ಸಾಮಾಜಿಕ ಕನ್ನಡ ಭಾಷಾ ಕೊಡುಗೆಗಳು, ಸಾಧನೆಗಳ ಮೇರುತ್ವದ ಮಧ್ಯೆ ವರ್ತಮಾನದ ತಲ್ಲಣಗಳಿಂದ ಕಂಗೆಡುವ ಭೀತಿ ಇದೆ. ಈ ಮಧ್ಯೆ ಕನ್ನಡ ಶಕ್ತಿಯ ಪ್ರತೀಕವಾಗಿ ವಿವಿಧ ಚಿಂತನೆಗಳಿಂದ ಆಯೋಜಿಸಲಾಗುವ ಕನ್ನಡ ಸಿರಿ ಉತ್ಸವಕ್ಕೆ ಸಮಸ್ತ ಕನ್ನಡಿಗರ ಬೆಂಬಲ ಎಲ್ಲಾ ಸ್ತರಗಳಿಂದಲೂ ಮೂಡಿಬರಲಿ ಎಂದು ಅವರು ಹೇಳಿದರು.

ಅನಂತಪುರ ಶ್ರೀ ಅನಂತಪದ್ಮನಾಭ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ವಿ.ಮಹಾಲಿಂಗೇಶ್ವರ ಭಟ್‌ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ರಾಮಚಂದ್ರ ಬೈಕಂಪಾಡಿ, ಪ್ರವೀಣ್‌ ಕುಮಾರ್‌ ಕೊಡಿಯಾಲಬೈಲು, ಅನಿಲ್‌ ದಾಸ್‌ ಕ.ರ.ವೇ, ನ್ಯಾಯವಾದಿ ಮೋಹನದಾಸ ರೈ, ಡಾ| ಮಾಲತಿ ಶೆಟ್ಟಿ ಮಾಣೂರು, ಮಾಧವ ಭಂಡಾರಿ, ವಿನುತ ನಾಯ್ಕ, ರಾಧಿಕಾ, ಸುಜಾತಾ ಸುವರ್ಣ, ಪರಮೇಶ್ವರ ಪೂಜಾರಿ, ಭಾಸ್ಕರ ರೈ ಕುಕ್ಕುವಳ್ಳಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಲಕ್ಷಿ$¾àನಾರಾಯಣ ರೈ ಹರೇಕಳ ಮೊದಲಾದವರು ಉಪಸ್ಥಿತರಿದ್ದ ಮಾರ್ಗದರ್ಶನ ನೀಡಿದರು.

ಈ ಸಂದರ್ಭ ಅನಂತಪುರ ಕನ್ನಡ ಸಿರಿ ಸಮ್ಮೇಳನದ ಮಂಗಳೂರು ಸಮಿತಿ ರಚಿಸ ಲಾಯಿತು. ಗೌರವ ಸಲಹೆಗಾರರಾಗಿ ಪ್ರದೀಪ್‌ ಕುಮಾರ್‌ ಕಲ್ಕೂರ, ಹರಿಕೃಷ್ಣ ಪುನರೂರು, ಅಣ್ಣಯ್ಯ ಕುಲಾಲ್‌, ಗೌರವಾಧ್ಯಕ್ಷರಾಗಿ ರಾಮಚಂದ್ರ ಬೈಕಂಪಾಡಿ, ಅಧ್ಯಕ್ಷರಾಗಿ ಪ್ರವೀಣ್‌ ಕುಮಾರ್‌ ಕೊಡಿಯಾಲಬೈಲು, ಉಪಾಧ್ಯಕ್ಷ ರಾಗಿ ಅನಿಲ್‌ ದಾಸ್‌ ಕರವೇ, ಪರಮೇಶ್ವರ ಪೂಜಾರಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯ ವಾದಿ ಮೋಹನದಾಸ್‌ ರೈ, ಕಾರ್ಯದರ್ಶಿಗಳಾಗಿ ಡಾ.ಮಾಲತಿ ಶೆಟ್ಟಿ ಮಾಣೂರು, ಮಾಧವ ಭಂಡಾರಿ, ವಿನುತಾ ನಾಯ್ಕ, ಸಂಚಾಲಕರಾಗಿ ಯು.ಆರ್‌.ಶೆಟ್ಟಿ, ಲಕ್ಷಿ$¾àನಾರಾಯಣ ರೈ ಹರೇಕಳ, ಪ್ರಕಾಶ್‌ ಕದ್ರಿ, ನರೇಶ್‌ ಸಸಿಹಿತ್ಲು, ಹರೀಶ್‌ ಶೆಟ್ಟಿ ಮಂಗಳೂರು, ಸುಜಾತಾ ಸುವರ್ಣ, ಅನಿತಾ ಭಂಡಾರ್ಕರ್‌, ಯಶ್ವಂತ್‌ ಪೂಜಾರಿ, ರಾಧಿಕಾ ಅವರನ್ನು ಆರಿಸಲಾಯಿತು. ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ಭಾಸ್ಕರ ರೈ ಕುಕ್ಕುವಳ್ಳಿ ಅವರನ್ನು ಆಯ್ಕೆಮಾಡಲಾಯಿತು.

ಭಾಸ್ಕರ ಕಾಸರಗೋಡು ಕನ್ನಡ ಸಿರಿ ಕಾರ್ಯಕ್ರಮದ ರೂಪರೇಖೆಗಳ ಬಗ್ಗೆ ಮಾತನಾಡಿ ಸ್ವಾಗತಿಸಿದರು. ಡಾ| ರಾಜೇಶ್‌ ಆಳ್ವ ಬದಿಯಡ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.