ಬೀದಿ ಕಾಮಣ್ಣರ ನಿಯಂತ್ರಣಕ್ಕೆ ಕರಾಟೆ ಪಟುಗಳು!
Team Udayavani, Jun 2, 2022, 7:35 AM IST
ಕಾಸರಗೋಡು: ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಕೇಂದ್ರೀಕರಿಸಿ ಚುಡಾಯಿಸುವ ಬೀದಿ ಕಾಮಣ್ಣರನ್ನು ನಿಯಂತ್ರಿಸಲು ಕರಾಟೆಯಲ್ಲಿ ವಿಶೇಷ ತರಬೇತಿ ಪಡೆದ ಮಹಿಳಾ ಪೊಲೀಸರು ಒಳಗೊಂಡ ತಂಡಗಳನ್ನು ಜಿಲ್ಲೆಯಲ್ಲಿ ರಚಿಸಲಾಗಿದೆ.
ಈ ತಂಡಗಳು ಮಾರು ವೇಷದಲ್ಲಿ ಬಸ್ಗಳಲ್ಲಿ, ಬಸ್ ನಿಲ್ದಾಣ, ತಂಗುದಾಣಗಳಲ್ಲಿ ಕಾರ್ಯಾಚರಿಸಲಿದೆ. ಬಸ್ಸಿನೊಳಗೆ ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ಕೀಟಲೆ ನೀಡುವುದು, ಕಾಮಚೇಷ್ಟೆ ಪ್ರದರ್ಶಿಸಿದರೆ ಅವರನ್ನು ಸೆರೆ ಹಿಡಿದು ಸೆರೆಮನೆಗೆ ಅಟ್ಟಲಾಗುವುದು.
ಕಾಸರಗೋಡು, ವಿದ್ಯಾನಗರ, ಕುಂಬಳೆ, ಬದಿಯಡ್ಕ, ಮುಳ್ಳೇರಿಯ, ಉಪ್ಪಳ, ಮಂಜೇಶ್ವರ ಸಹಿತ ಜಿಲ್ಲೆಯಾದ್ಯಂತ ಈ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ