Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Apr 13, 2024, 9:12 PM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಬಾಲಕಿಗೆ ಕಿರುಕುಳ: ಕೇಸು ದಾಖಲು
ಬದಿಯಡ್ಕ: ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ 50ರ ಹರೆಯದ ವ್ಯಕ್ತಿಯ ವಿರುದ್ಧ ಬದಿಯಡ್ಕ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಬದಿಯಡ್ಕ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದ ವ್ಯಕ್ತಿ ಬಾಲಕಿಗೆ ಕಿರುಕುಳ ನೀಡಿರುವುದಾಗಿ ದೂರಲಾಗಿದೆ.

ನಗ್ನ ಪ್ರದರ್ಶನ : ಸಜೆ
ಕಾಸರಗೋಡು: ವಿದ್ಯಾರ್ಥಿನಿಯ ಮುಂದೆ ದೋತಿ ಬಿಚ್ಚಿ ನಗ್ನತೆ ಪ್ರದರ್ಶಿಸಿದ ಪ್ರಕರಣದಲ್ಲಿ ಪಳ್ಳಿಕ್ಕೆರೆ ಇಲ್ಯಾಸ್‌ ನಗರದ ಅಬ್ದುಲ್ಲ(54)ನಿಗೆ ಹೊಸದುರ್ಗ ಫಾಸ್ಟ್‌ ಟ್ರ್ಯಾಕ್ ಸ್ಪೆಷಲ್‌ ನ್ಯಾಯಾಲಯ ಒಂದು ವರ್ಷ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಎರಡು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2022 ಮಾರ್ಚ್‌ 27ರಂದು ಬೆಳಗ್ಗೆ ಪಳ್ಳಿಕೆರೆಯಲ್ಲಿ 11 ವರ್ಷದ ಬಾಲಕಿಯ ಮುಂದೆ ನಗ್ನ ಪ್ರದರ್ಶನ ಮಾಡಿದ ಬಗ್ಗೆ ಬೇಕಲ ಪೊಲೀಸರು ಕೇಸು ದಾಖಲಿಸಿದ್ದರು.

ಗಾಂಜಾ ಸಹಿತ ಬಂಧನ
ಕಾಸರಗೋಡು: ಹೊಸದುರ್ಗ ತಾಲೂಕು ಪುದುಕೈ ವಿಲ್ಲೇಜ್‌ ವಾಳನ್ನೋರಡಿ ನಿವಾಸಿ ಶಾಜಿ ಪಿ. (49) ಎಂಬಾತನನ್ನು 1.250 ಕಿಲೋ ಗಾಂಜಾ ಸಹಿತ ಹೊಸದುರ್ಗ ಅಬಕಾರಿ ದಳ ಬಂಧಿಸಿದೆ. ನೋರ್ತ್‌ ಕೋಟ್ಟಚ್ಚೇರಿಯಲ್ಲಿ ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಪತ್ತೆಯಾಯಿತು.

ವಾಟರ್‌ ಅಥಾರಿಟಿ ನೀಡಿದ ಬಿಲ್‌
ಗ್ರಾಹಕ ನ್ಯಾಯಾಲಯದಲ್ಲಿ ಅಸಿಂಧು
ಕಾಸರಗೋಡು: ಕುಡಿಯುವ ನೀರಿನ ಫಲಾನುಭವಿಗೆ ಕೇರಳ ವಾಟರ್‌ ಅಥಾರಿಟಿ ಎರಡು ತಿಂಗಳಿಗೆ ಮಿತಿಗಿಂತಲೂ ಹೆಚ್ಚಿನ ಮೊತ್ತ ಪಾವತಿಸುವಂತೆ ನೀಡಿದ್ದ ನೋಟಿಸ್‌ ಅನ್ನು ಗ್ರಾಹಕರ ವ್ಯಾಜ್ಯ ಪರಿಹಾರ ಫಾರಂ ಅಸಿಂಧುಗೊಳಿಸಿದೆ. ಮಾತ್ರವಲ್ಲ ದೂರುಗಾರರಾದ ಕುಡಿಯುವ ನೀರು ಫಲಾನುಭವಿಗೆ ವಾಟರ್‌ ಅಥಾರಿಟಿ 30 ದಿನಗಳೊಳಗಾಗಿ 5,000 ರೂ. ನಷ್ಟ ಪರಿಹಾರ ನೀಡುವಂತೆ ತಿಳಿಸಿದೆ.

ಇದರಂತೆ ಕಾಸರಗೋಡು ಪಿಲಿಕುಂಜೆ ಕ್ಷೇತ್ರ ರಸ್ತೆಯ ಶ್ರೀ ಕೃಷ್ಣ ನಿವಾಸ್‌ನ ಕೆ.ಬಾಲಕೃಷ್ಣ ರಾವ್‌ ಅವರಿಗೆ ಕೇರಳ ವಾಟರ್‌ ಅಥಾರಿಟಿಯ ಡಬ್ಲ್ಯೂ ಎಸ್‌ಪಿ ಸಬ್‌ ಡಿವಿಶನ್‌ 5,000 ರೂ. ನಷ್ಟ ಪರಿಹಾರ ನೀಡಬೇಕಾಗಿದೆ.

ಕೆ.ಬಾಲಕೃಷ್ಣ ರಾವ್‌ ಪ್ರತಿ ತಿಂಗಳು ಸರಾಸರಿ 264 ಯೂನಿಟ್‌ ನೀರು ಬಳಸುತ್ತಿದ್ದರು. ಆದರೆ 2022 ಎಪ್ರಿಲ್‌ 12ರಂದು ನೀಡಿದ ಬಿಲ್‌ನಲ್ಲಿ ಎರಡು ತಿಂಗಳ ಮೊತ್ತವಾಗಿ 8,356 ರೂ. ಪಾವತಿಸುವಂತೆ ತಿಳಿಸಲಾಗಿದೆ. ಈ ಬಗ್ಗೆ ಬಾಲಕೃಷ್ಣ ರಾವ್‌ ಅವರು ವಾಟರ್‌ ಅಥಾರಿಟಿಯನ್ನು ಸಂಪರ್ಕಿಸಿ ವಿಚಾರಿಸಿದರೂ ಸೂಕ್ತ ಉತ್ತರ ಲಭಿಸಿಲ್ಲ. ಆದರೆ ಮೊತ್ತವನ್ನು ಪಾವತಿಸಬೇಕೆಂದು ತಿಳಿಸಿದ ಹಿನ್ನೆಲೆಯಲ್ಲಿ ಬಾಲಕೃಷ್ಣ ರಾವ್‌ ಗ್ರಾಹಕರ ವ್ಯಾಜ್ಯ ಪರಿಹಾರ ಫಾರಂ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.