Kasaragod; ದಂಪತಿಗೆ ಹಲ್ಲೆ; ಕೇಸು ದಾಖಲು
Team Udayavani, Feb 14, 2024, 11:56 PM IST
ಕಾಸರಗೋಡು: ಅಕ್ರಮವಾಗಿ ಮನೆಗೆ ನುಗ್ಗಿ ಪಿಲಿಕೋಡು ರಯರಮಂಗಲಂ ಕ್ಷೇತ್ರದ ಸಮೀಪದ ಪಿ.ಕೆ. ಕುಂಞಿಕೃಷ್ಣನ್ ಅಡಿಯೋಡಿ(87) ಮತ್ತು ಪತ್ನಿ ರಾಧಾ ಅವರಿಗೆ ಹಲ್ಲೆ ಮಾಡಿ, ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಕೆ.ವಿ.ಪ್ರಸಾದ್, ಪತ್ನಿ ಟಿ.ಪಿ. ಶ್ರೀಲೇಖಾ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಉದುಮ ಬಸ್ ನಿಲ್ದಾಣದಲ್ಲಿ ನಾಲಾಂವಾದುಕಲ್ ತಟ್ಟುಮ್ಮಲ್ ನಿವಾಸಿ ನಾರಾಯಣನ್(62) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಹಿಂದೆ ಅವರು ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸಂಚರಿಸುತ್ತಿದ್ದ ಬೈಕ್ ಬೆಂಕಿಗಾಹುತಿ
ಕುಂಬಳೆ: ಸಂಚರಿಸುತ್ತಿದ್ದ ಬೈಕ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ನಾಯ್ಕಪುವಿನ ರವಿ ಅವರ ಬೈಕ್ ಬೆಂಕಿಗಾಹುತಿಯಾಗಿದೆ. ಫೆ. 13ರಂದು ರಾತ್ರಿ 11 ಗಂಟೆಗೆ ರವಿ ಹಾಗೂ ಪುತ್ರ ಕುಂಬಳೆಯಿಂದ ಮನೆಗೆ ಮರಳುತ್ತಿದ್ದಾಗ ಭಾಸ್ಕರ ನಗರಕ್ಕೆ ತಲುಪಿದಾಗ ಆಫ್ ಆಗಿದೆ. ಸ್ಟಾರ್ಟ್ ಮಾಡಲೆತ್ನಿಸಿದಾಗ ಬೆಂಕಿ ಹತ್ತಿಕೊಂಡಿತು. ಕೂಡಲೇ ಬೈಕ್ನಿಂದ ಇವರು ಇಳಿದುದರಿಂದ ಸಂಭವನೀಯ ಅಪಾಯ ತಪ್ಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು