Kasaragod; ಕಾರು ಮಗುಚಿ ಬಿದ್ದು ಇಬ್ಬರ ಸಾವು
Team Udayavani, Feb 18, 2024, 11:55 PM IST
ಕಾಸರಗೋಡು: ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದು ಇಬ್ಬರು ಸಾವಿಗೀಡಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ತಾಯನ್ನೂರು ಚೆರಳಂ ಪುದಿಯಪುರದ ಮನೆಯ ರಘುನಾಥ್ (52), ತಾಯನ್ನೂರು ಚಪ್ಪಾರಪ್ಪಡವಿನ ರಾಜೇಶ್ (35) ಮೃತರು. ತಾಯನ್ನೂರು ತೆರಂಕಲ್ಲಿನ ರಾಹುಲ್(35) ಮತ್ತು ರಾಜೇಶ್(37) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದಿತ್ಯವಾರ ಮುಂಜಾನೆ ಒಂದೂವರೆ ಗಂಟೆಗೆ ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಸಮೀಪ ಈ ಘಟನೆ ಸಂಭವಿಸಿದೆ. ಪೆರಿಯದಲ್ಲಿ ತೆಯ್ಯಂಕೆಟ್ಟು ಉತ್ಸವ ವೀಕ್ಷಿಸಿ ಕಾಂಞಂಗಾಡ್ ಭಾಗಕ್ಕೆ ತೆರಳುತ್ತಿದ್ದಾಗ ಡಿವೈಡರ್ಗೆ ಕಾರು ಢಿಕ್ಕಿ ಹೊಡೆದು ದುರಂತ ಸಂಭವಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು