ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Mar 29, 2019, 6:24 AM IST

Crime-n

ಬಾಲಕಿಗೆ ಕಿರುಕುಳ:
ರಿಕ್ಷಾ ಚಾಲಕನ ಬಂಧನ
ಕುಂಬಳೆ: ಮನೆ ಜಗಲಿಯಲ್ಲಿ ಆಟವಾಡುತ್ತಿದ್ದ ಹನ್ನೊಂದರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಉಪ್ಪಳ ಕೈಕಂಬ ನಿವಾಸಿ ರಿಕ್ಷಾ ಚಾಲಕ ಶೆಕ್‌ ಮುಕ್ತಾರ್‌ (44) ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.ಬುಧವಾರ ಸಂಜೆ ಬಾಲಕಿ ಆಟವಾಡುತ್ತಿದ್ದು ಆರೋಪಿ ಕಿರುಕುಳ ನೀಡಿದಾಗ ಬಾಲಕಿ ಬೊಬ್ಬೆ ಹೊಡೆದಳು.ಅಷ್ಟರಲ್ಲಿ ಜನ ಸೇರಿದಾಗ ಈತ ಓಡಿ ಪರಾರಿಯಾಗಿದ್ದ ಈತನನ್ನು ಬಳಿಕ ಪತ್ತೆ ಹಚ್ಚಿ ಬಂಧಿಸಿ ಈತನ ವಿರುದ್ಧ ಫೂಕೊÕ ಕೇಸು ದಾಖಲಿಸಲಾಗಿದೆ.

ವಸತಿ ಗೃಹದಲ್ಲಿ ಮಾದಕ ದ್ರವ್ಯ ದಂಧೆ: ಆರೋಪಿಗಳ ಬಂಧನ
ಕುಂಬಳೆ: ವಸತಿ ಗೃಹದಲ್ಲಿ ತಂಗಿ ಮಾದಕ ದ್ರವ್ಯ ವ್ಯವಹಾರ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾ. 27ರಂದು ಪೆರಿಯ ಸರಕಾರಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಜನ್‌ ಮತ್ತು ಶಹಬಾಸ್‌ ಎಂಬರಿಗೆ ಹೆದ್ದಾರಿ ಯಲ್ಲಿ ಕಾರೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಮಾಹಿತಿ ತಿಳಿದ ಪೊಲೀಸರು ಕಾರನ್ನು ಬೆಂಬತ್ತಿ ನಿಲ್ಲಿಸಿದಾಗ ಕಾರಿನಲ್ಲಿ 5.8 ಗ್ರಾಂ ಹಶಿಶ್‌ ಪತ್ತೆಯಾಯಿತು.ಕಾರಿನಲ್ಲಿದ್ದ ಕಣ್ಣೂರು ಅಳೊಕೋಡಿನ ವಿ.ಎನ್‌. ಸಫಾÌನ್‌ (25) ಎಂಬಾತನನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸಿದಾಗ ಪಳ್ಳಿಕರೆಯಲ್ಲಿ ವಸತಿ ಗೃಹ ಒಂದರಲ್ಲಿ ಇನ್ನಿಬ್ಬರು ಮಿತ್ರರೊಂದಿಗೆ ತಂಗಿ ಮಾದಕದ್ರವ್ಯ ಮಾರಾಟ ಮಾಡುವ ದಂಧೆಯ ವಿವರ ತಿಳಿದು ವಸತಿಗೃಹಕ್ಕೆ ತೆರಳಿ ಅಲ್ಲಿ ಶೇಖರಿಸಿಟ್ಟಿದ್ದ 10 ಗ್ರಾಂ.ಹ್ಯಾಶಿಶ್‌ ಆಯಿಲ್‌, ಸಿರಿಂಜ್‌, ಮಾದಕ ಸಿಗರೇಟ್‌ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಯಿತು.ಬಳಿಕ ಈತನ ಮಿತ್ರರಾದ ಟಿ.ಎ. ಅಶ್ರಫ್‌ (26) ಮತ್ತು ಇಲ್ಯಾಸ್‌ (30 ) ಅವರನ್ನು ಮೇಲ್ಪರಂಬ ಪೊಲೀಸರು ಬಂಧಿಸಿ ಕೇಸು ದಾಖಲಿಸಿರುವರು.

ಹಲ್ಲೆ ಪ್ರಕರಣದ ಆರೋಪಿ ಬಂಧನ
ಕುಂಬಳೆ: ಕಳೆದ 2017 ರ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿ ಮಂಜೇಶ್ವರ ವಾಮಂಜೂರಿನ ಸೋನಾ ಯಾನೆ ಸೋನಲ್‌ (22) ಎಂಬಾತನನ್ನು ಮಂಜೇಶ್ವರ ಪೊಲೀಸರು Eಬಂಧಿಸಿದ್ದಾರೆ.
ಪ್ರಕರಣದ ಇತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ಕ್ಷೇತ್ರದ ಜಾತ್ರೆಯಲ್ಲಿ ಗಲಭೆ : ಪಾನಮತ್ತ ತಂಡದ ಬಂಧನ
ಕುಂಬಳೆ: ನೆಕ್ರಾಜೆ ಪೈಕ ಪೂಮಾಣಿ ಕಿನ್ನಿಮಾಣಿ ಕೇÒತ್ರದ ವಾರ್ಷಿಕ ಜಾತ್ರೆಯಲ್ಲಿ ಮದ್ಯಪಾನಗೈದು ಗಲಭೆ ನಡೆಸಿದ ನೆಲ್ಲಿಕಟ್ಟೆ ಪೈಕ ನಿವಾಸಿಗಳಾದ ದಾಮೋದರ,
ಗಿರೀಶ್‌, ಸುಧೀಶ್‌, ರಂಜಿತ್‌ ಮತ್ತು ಉಮೇಶ್‌ ಎಂಬವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಕಸಕ್ಕೆ ಹಚ್ಚಿದ ಬೆಂಕಿ ತಗುಲಿ
ಬಾಲಕನಿಗೆ ಗಾಯ
ಕುಂಬಳೆ: ಸುಟ್ಟ ಗಾಯದೊಂದಿಗೆ ಶಿರಿಬಾಗಿಲು ಸರಕಾರಿ ವಿದ್ಯಾಲಯದ ವಿದ್ಯಾರ್ಥಿ ಜಿಷ್ಣು (7)ವ‌ನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ಆವರಣದೊಳಗೆ ಕಸಕಡ್ಡಿ ರಾಶಿಗೆ ಬೆಂಕಿ ತಗಲಿದಾಗ ಇದರಿಂದ ಬಾಲಕನಿಗೆ ಬೆಂಕಿ ತಗಲಿರುವುದಾಗಿದೆ.

ಕಾರು -ಬೈಕ್‌ ಢಿಕ್ಕಿ :
ಯುವಕನಿಗೆ ಗಾಯ
ಕುಂಬಳೆ : ಮಂಜೇಶ್ವರ ಪೊಸೋಟು ಎಂಬಲ್ಲಿ ಕಾರು ಮತ್ತು ಬೈಕ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಉದ್ಯಾವರ ನಿವಾಸಿ ಮೊಹಮ್ಮದ್‌ ಮೊರಾಸ್‌ (22) ಎಂಬವರು ಗಾಯಗೊಂಡು ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ದಾಖಲಾಗಿರುವರು.ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜೀಪ್‌ಬೈಕ್‌ ಢಿಕ್ಕಿ :
ಯುವಕನಿಗೆ ಗಾಯ
ಕುಂಬಳೆ: ರಾಜಪುರದ ಬನ್ನತ್ತಿಕಾನ ಎಂಬಲ್ಲಿ ಬೈಕ್‌ ಮತ್ತು ಜೀಪು ಢಿಕ್ಕಿಯಾಗಿ ಬೈಕ್‌ ಸವಾರ ಚೆಂಗಳ ಕಾನತ್ತಮೂಲೆ ನಿವಾಸಿ ಮಹಮ್ಮದ್‌ ಮುನಾಫ್‌ (24)ಎಂಬವರು ಗಾಯಗೊಂಡು ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ದಾಖಲಾಗಿರುವರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.