ಕಾಸರಗೋಡು ಅಪರಾಧ ಸುದ್ದಿಗಳು


Team Udayavani, May 16, 2022, 4:53 PM IST

ಕಾಸರಗೋಡು ಅಪರಾಧ ಸುದ್ದಿಗಳು

ತಂಬಾಕು ಉತ್ಪನ್ನ ಸಾಗಾಟ : ಬಂಧನ
ಕಾಸರಗೋಡು: ತರಕಾರಿ ಸಾಗಾಟ ಮರೆಯಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸಾಗಿಸಿದ ಲಾರಿಯನ್ನು ವಶಪಡಿಸಿದ ಪೊಲೀಸರು ಚಾಲಕ ಮಧೂರು ನಿವಾಸಿ ಎ.ಎಂ.ಯೂಸುಫ್‌ (66)ನನ್ನು ಪೊಲೀಸರು ಬಂಧಿಸಿದ್ದಾರೆ.

ಸುಮಾರು ಒಂದೂವರೆ ಕ್ವಿಂಟಾಲ್‌ ಹೊಗೆಸೊಪ್ಪು ವಶಪಡಿಸಲಾಗಿದೆ. ಕಲ್ಲಿಕೋಟೆಯತ್ತ ಸಾಗುತ್ತಿದ್ದ ಲಾರಿಯನ್ನು ಕಣ್ಣೂರು ಟೌನ್‌ ಸಿ.ಐ. ಶ್ರೀಜಿತ್‌ ನೇತೃತ್ವದ ಪೊಲೀಸರು ವಶಪಡಿಸಿದ್ದಾರೆ. 30 ಗೋಣಿ ಚೀಲಗಳಲ್ಲಿ ತಂಬಾಕು ಉತ್ಪನ್ನಗಳನ್ನು ತುಂಬಿಸಿಡಲಾಗಿತ್ತು.

ಜುಗಾರಿ : ನಾಲ್ವರ ಬಂಧನ
ಹೊಸದುರ್ಗ: ಜುಗಾರಿ ದಂಧೆಯಲ್ಲಿ ನಿತರರಾಗಿದ್ದ ನಾಲ್ವರನ್ನು ಬಂಧಿಸಿದ ಅಂಬಲತ್ತರ ಪೊಲೀಸರು ಇವರಿಂದ 2230 ರೂ. ವಶಪಡಿಸಿದ್ದಾರೆ.

ಎಣ್ಣಪ್ಪಾರ ಮುಕ್ಕುಳಿಗುಳಿ ಪನಯಾಲ್‌ಕುನ್‌° ಗೋಪಾಲನ್‌(55), ಎಂ.ಶಂಕರನ್‌(46), ಕೆ.ಜಿ.ಜೋಸ್‌(52), ಪಿ.ಸಂತೋಷ್‌ (48)ನನ್ನು ಬಂಧಿಸಲಾಗಿದೆ.

ಬೈಕ್‌ ಢಿಕ್ಕಿ : ಅಧ್ಯಾಪಕನಿಗೆ ಗಾಯ
ಹೊಸದುರ್ಗ: ಮಾಣಿಕೋತ್ತ್ ಅಂಚೆ ಕಚೇರಿ ಪರಿಸರದಲ್ಲಿ ಬೈಕ್‌ ಢಿಕ್ಕಿ ಹೊಡೆದು ಮಾಣಿಕೋತ್ತ್ ಮಿಫ್ತಾಹುಲ್‌ ಉಲೂಂ ಮದ್ರಸ ಅಧ್ಯಾಪಕ ತಳಿಪರಂಬ ನಿವಾಸಿ ಎಂ.ಸಿ.ಮುಹಮ್ಮದ್‌ (63) ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

29 ಗ್ರಾಂ ಎಂ.ಡಿ.ಎಂ.ಎ. ಸಹಿತ ಇಬ್ಬರ ಬಂಧನ
ಕಾಸರಗೋಡು: ಜೀಪಿನಲ್ಲಿ ಸಾಗಿಸುತ್ತಿದ್ದ 29 ಗ್ರಾಂ ಎಂಡಿಎಂಎ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉದುಮದ ಫ್ಯಾಮಿಲಿ ರೆಸ್ಟಾರೆಂಟ್‌ ಮಾಲಕ ಈಚಿಲುಂಗಾಲ್‌ ಹುಸೈನ್‌ ಹೌಸ್‌ನ ಎನ್‌.ಮುನೀರ್‌(28), ಮುಳಿಯಾರು ಮೂಲಡ್ಕದ ಎ.ನಿಸಾಮುದ್ದೀನ್‌(27)ನನ್ನು ಕುಂಟಾರು ಮಸೀದಿ ಪರಿಸರದಿಂದ ಆದೂರು ಪೊಲೀಸರು ಬಂಧಿಸಿದರು.

ಬೇಕಲ ಡಿವೈಎಸ್‌ಪಿ ಪಿ.ಕೆ.ಸುನಿಲ್‌ ಕುಮಾರ್‌ ಅವರಿಗೆ ಲಭಿಸಿದ ರಹಸ್ಯ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.