ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು
Team Udayavani, May 18, 2022, 11:23 PM IST
ಕಾಸರಗೋಡು: ಸ್ನಾನ ಮಾಡಲೆಂದು ಕೆರೆಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಇಲ್ಲಿನ ಚೇರ್ಕಪ್ಪಾರದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ರೇಷ್ಮಾ-ದಿನೇಶ್ ದಂಪತಿಯ ಪುತ್ರ ದಿಲ್ಜಿತ್ (14) ಮತ್ತು ರವಿ-ಶಿಬಾ ದಂಪತಿಯ ಪುತ್ರ ನಂದಗೋಪನ್(14) ಮೃತಪಟ್ಟವರು.
ಇವರಿಬ್ಬರು ಪೆರಿಯ ಸರಕಾರಿ ಶಾಲೆಯ ವಿದ್ಯಾರ್ಥಿಗಳು.
ಮೃತದೇಹ ಗಳನ್ನು ಕಾಂಞಂಗಾಡ್ನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಇದನ್ನೂ ಓದಿ:ಬೀಜಾಡಿ: ಮೊಬೈಲ್ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ