Tragedy: ಮೊಬೈಲ್ ನಲ್ಲಿ ಮಾತನಾಡುವುದನ್ನು ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Oct 12, 2023, 7:26 PM IST
ಕಾಸರಗೋಡು: ಮಧ್ಯರಾತ್ರಿ ಕಳೆದರೂ ಮೊಬೈಲ್ ಫೋನ್ನಲ್ಲೇ ತಲ್ಲೀನನಾಗಿದ್ದ ಮಗನನ್ನು ಪ್ರಶ್ನಿಸಿದ ತಾಯಿಯನ್ನು ಮಗ ಮರದ ಹಲಗೆಯಿಂದ ತಲೆಗೆ ಹೊಡೆದು ಕೊಲೆಯತ್ನ ನಡೆಸಿದ ಘಟನೆ ನಡೆದಿದೆ.
ನೀಲೇಶ್ವರ ಕಣಿಚ್ಚಿರಕಾವುನಲ್ಲಿ ರಾಜನ್ ಅವರ ಪತ್ನಿ ರುಕ್ಮಿಣಿ(64) ಅವರು ಗಂಭೀರ ಗಾಯಗೊಂಡಿದ್ದು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪುತ್ರ ಸುಜಿತ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?