Kasaragod ಜ. 27ರಂದು ರಿಯಾಸ್ ಮೌಲವಿ ಕೊಲೆ ಪ್ರಕರಣದ ತೀರ್ಪು
Team Udayavani, Jan 23, 2024, 11:20 PM IST
ಕಾಸರಗೋಡು: ಹಳೇ ಸೂರ್ಲಿನ ಮದ್ರಸಾ ಅಧ್ಯಾಪಕ ಮೂಲತ: ಕೊಡಗು ನಿವಾಸಿ ಮೊಹಮ್ಮದ್ ರಿಯಾಸ್ ಮೌಲವಿ(27) ಕೊಲೆ ಪ್ರಕರಣದ ತೀರ್ಪನ್ನು ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಜ.27 ರಂದು ನೀಡಲಿದೆ. 2017 ಮಾರ್ಚ್ 20 ರಂದು ರಾತ್ರಿ 12 ಗಂಟೆಗೆ ಕೊಲೆಗೆಯ್ಯಲಾಗಿತ್ತು.
ಕೇಳುಗುಡ್ಡೆಯ ಅಜೇಶ್ ಆಲಿಯಾಸ್ ಅಪ್ಪು, ಪೆರಿಯಡ್ಕದ ನಿತಿನ್(23) ಮತ್ತು ಅಖೀಲೇಶ್ ಯಾನೆ ಅಖೀಲ್(25) ಆರೋಪಿಗಳಾಗಿದ್ದಾರೆ. ಆರೋಪಿಗಳು ಜಾಮೀನು ಲಭಿಸದೆ ಕಳೆದ ಆರು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ