ಕಾಸರಗೋಡು: ಚಿನ್ನ, ವಿದೇಶಿ ಕರೆನ್ಸಿ ಸಹಿತ ನಾಲ್ವರು ವಶಕ್ಕೆ
Team Udayavani, Nov 30, 2022, 4:49 PM IST
ಕಾಸರಗೋಡು: ಕಲ್ಲಿಕೋಟೆ ಕರಿಪೂರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 1.2 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ವಿದೇಶಿ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್ ದಳ ಈ ಸಂಬಂಧ ಕಾಸರಗೋಡಿನ ಇಬ್ಬರು ಸಹಿತ ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಲಾಂ(33), ಅಬ್ದುಲ್ ಶರೀಫ್(48), ಮಲಪ್ಪುರ ವೆಂಙರ ವಳಪ್ಪಿಲ್ ರಫೀಕ್(33) ಮತ್ತು ಕರೆನ್ಸಿ ನೋಟು ಸಾಗಿಸಿದ ಕಲ್ಲಿಕೋಟೆ ನಿವಾಸಿ ಶಬೀರಲಿ(38) ಯನ್ನು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದೆ.
ಶಾರ್ಜಾದಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿಳಿದಿದ್ದ ಅಬ್ದುಲ್ ಸಲಾಂ ನಿಂದ 374 ಗ್ರಾಂ ಚಿನ್ನ ವಶಪಡಿಸಿದೆ. ಹದ್ದಾದ್ನಿಂದ ಬಂದಿದ್ದ ಅಬ್ದುಲ್ ಶರೀಫ್ನಿಂದ 1059 ಗ್ರಾಂ ಚಿನ್ನ ಹಾಗೂ ರಿಯಾದ್ನಿಂದ ಬಂದಿಳಿದ ರಫೀಕ್ನಿಂದ 2502 ಗ್ರಾಂ ಚಿನ್ನವನ್ನು ವಶಪಡಿಸಲಾಗಿದೆ.
ಕೊಲ್ಲಿಗೆ ಸಾಗಿಸಲು ಯತ್ನಿಸಿದ ವಿದೇಶಿ ಕರೆನ್ಸಿಯನ್ನು ಶಬೀರಲಿಯಿಂದ ವಶಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್