ಕಾಸರಗೋಡು: ಉದ್ಯೋಗ ಭರವಸೆ ನೀಡಿ ವಂಚನೆ; ಬಂಧನ
Team Udayavani, Nov 9, 2022, 9:02 PM IST
ಕಾಸರಗೋಡು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳು ಹಾಗು ಶ್ರೀಮಂತರನ್ನು ವಂಚಿಸಿದ ಪ್ರಕರಣದ ಆರೋಪಿ ಮುಟ್ಟತ್ತೋಡಿ ನಿವಾಸಿಯಾದ ಶ್ರೀನಾಥ್ನನ್ನು ಅಡ್ಕತ್ತಬೈಲ್ನಿಂದ ವಿದ್ಯಾನಗರ ಪೊಲೀಸರ ನೆರವಿನೊಂದಿಗೆ ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು, ಕಡಬ, ಸುಳ್ಯ, ಮಡಿಕೇರಿ ಮೊದಲಾದ ಸ್ಥಳಗಳಲ್ಲಿ ಸುಮಾರು 40 ರಷ್ಟು ಜನರನ್ನು ವಂಚಿಸಿ ಕೋಟ್ಯಾಂತರ ರೂ. ಲಪಟಾಯಿಸಿದಾಗಿ ಮಡಿಕೇರಿ ಪೊಲೀಸರು ಕೇಸು ದಾಖಲಿಸಿದ್ದರು. ಪ್ರತಿಯೊಬ್ಬರಿಂದ 4 ಲಕ್ಷ ರೂ. ಪಡೆದಿರುವುದಾಗಿ ಮಡಿಕೇರಿ ನಿವಾಸಿಯೋರ್ವರು ನೀಡಿದ ದೂರಿನಂತೆ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ