Kasaragod ಹೆಪಟೈಟಿಸ್‌: ಮುನ್ನೆಚ್ಚರಿಕೆ ಪಾಲಿಸಲು ಕರೆ


Team Udayavani, Nov 12, 2023, 11:28 PM IST

Kasaragod ಹೆಪಟೈಟಿಸ್‌: ಮುನ್ನೆಚ್ಚರಿಕೆ ಪಾಲಿಸಲು ಕರೆ

ಕಾಸರಗೋಡು: ಜಿಲ್ಲೆಯ ಪೈವಳಿಕೆ, ಮೀಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹೆಪಟೈಟಿಸ್‌ “ಎ’ ವರದಿಯಾದ ಹಿನ್ನೆಲೆಯಲ್ಲಿ ಜನರು ಜಾಗ್ರತೆ ವಹಿಸಬೇಕೆಂದು ಜಿಲ್ಲಾ ಮೆಡಿಕಲ್‌ ಆಫೀಸರ್‌ (ಆರೋಗ್ಯ) ಡಾ| ಎ.ವಿ.ರಾಮದಾಸ್‌ ಕರೆ ನೀಡಿದ್ದಾರೆ.

ಪ್ರಸ್ತುತ ಪೈವಳಿಕೆ ಪಂಚಾಯತ್‌ ವ್ಯಾಪ್ತಿಯಲ್ಲಿ 39 ಮಂದಿಗೆ ಹಾಗೂ ಮೀಂಜ ಗ್ರಾ. ಪಂ. ವ್ಯಾಪ್ತಿಯಲ್ಲಿ 15 ಮಂದಿಗೆ ಹೆಪಟೈಟಿಸ್‌ “ಎ’ ವರದಿಯಾಗಿದೆ.

ರೋಗ ಹರಡುವುದನ್ನು ತಡೆಯಲು ಪ್ರತಿರೋಧ ನಿಯಂತ್ರಣ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಸ್ಥಿತಿಗತಿಯನ್ನು ಅಧ್ಯಯನ ಮಾಡಲು ಶಾಸಕರು, ಆರೋಗ್ಯ ಕಾರ್ಯಕರ್ತರು ಮೊದಲಾದವರ ಸಭೆ ನಡೆಸಲಾಗಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.