Kasaragod ಹೆಪಟೈಟಿಸ್: ಮುನ್ನೆಚ್ಚರಿಕೆ ಪಾಲಿಸಲು ಕರೆ
Team Udayavani, Nov 12, 2023, 11:28 PM IST
ಕಾಸರಗೋಡು: ಜಿಲ್ಲೆಯ ಪೈವಳಿಕೆ, ಮೀಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಪಟೈಟಿಸ್ “ಎ’ ವರದಿಯಾದ ಹಿನ್ನೆಲೆಯಲ್ಲಿ ಜನರು ಜಾಗ್ರತೆ ವಹಿಸಬೇಕೆಂದು ಜಿಲ್ಲಾ ಮೆಡಿಕಲ್ ಆಫೀಸರ್ (ಆರೋಗ್ಯ) ಡಾ| ಎ.ವಿ.ರಾಮದಾಸ್ ಕರೆ ನೀಡಿದ್ದಾರೆ.
ಪ್ರಸ್ತುತ ಪೈವಳಿಕೆ ಪಂಚಾಯತ್ ವ್ಯಾಪ್ತಿಯಲ್ಲಿ 39 ಮಂದಿಗೆ ಹಾಗೂ ಮೀಂಜ ಗ್ರಾ. ಪಂ. ವ್ಯಾಪ್ತಿಯಲ್ಲಿ 15 ಮಂದಿಗೆ ಹೆಪಟೈಟಿಸ್ “ಎ’ ವರದಿಯಾಗಿದೆ.
ರೋಗ ಹರಡುವುದನ್ನು ತಡೆಯಲು ಪ್ರತಿರೋಧ ನಿಯಂತ್ರಣ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಸ್ಥಿತಿಗತಿಯನ್ನು ಅಧ್ಯಯನ ಮಾಡಲು ಶಾಸಕರು, ಆರೋಗ್ಯ ಕಾರ್ಯಕರ್ತರು ಮೊದಲಾದವರ ಸಭೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು