ಕಂಟೈನರ್‌ ಲಾರಿಯಲ್ಲಿ ಸಾಗಿಸುತ್ತಿದ್ದ 31,800 ಪ್ಯಾಕೆಟ್‌ ತಂಬಾಕು ಉತ್ಪನ್ನ ವಶಕ್ಕೆ


Team Udayavani, Jan 3, 2023, 5:03 PM IST

ಕಂಟೈನರ್‌ ಲಾರಿಯಲ್ಲಿ ಸಾಗಿಸುತ್ತಿದ್ದ 31,800 ಪ್ಯಾಕೆಟ್‌ ತಂಬಾಕು ಉತ್ಪನ್ನ ವಶಕ್ಕೆಕಂಟೈನರ್‌ ಲಾರಿಯಲ್ಲಿ ಸಾಗಿಸುತ್ತಿದ್ದ 31,800 ಪ್ಯಾಕೆಟ್‌ ತಂಬಾಕು ಉತ್ಪನ್ನ ವಶಕ್ಕೆ

ಸಾಂದರ್ಭೀಕ ಚಿತ್ರ

ಕಾಸರಗೋಡು: ಕಂಟೈನರ್‌ ಲಾರಿಯಲ್ಲಿ ಸಾಗಿಸುತ್ತಿದ್ದ 31,800 ಪ್ಯಾಕೆಟ್‌ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಮೇಲ್ಪರಂಬ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕನನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠರ ಕ್ಲೀನ್‌ ಕಾಸರಗೋಡು ಕಾರ್ಯಾಚರಣೆಯ ಅಂಗವಾಗಿ ಪೊಲೀಸರು ನಡೆಸಿದ ತಪಾಸಣೆ ಸಂದರ್ಭ ಕಂಟೈನರ್‌ ಲಾರಿಯಲ್ಲಿ ತಂಬಾಕು ಉತ್ಪನ್ನ ಪತ್ತೆಯಾಯಿತು. ಮಂಗಳೂರಿನಿಂದ ಕೊಚ್ಚಿಗೆ ಪಾರ್ಸಲ್‌ಗ‌ಳೊಂದಿಗೆ ತೆರಳುತ್ತಿದ್ದ ಕಂಟೈನರ್‌ ಲಾರಿಯಲ್ಲಿ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿದೆಯೆಂಬ ರಹಸ್ಯ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ರಾ.ಹೆದ್ದಾರಿಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ತಂಬಾಕು ಉತ್ಪನ್ನಗಳು ಪತ್ತೆಯಾಯಿತು.

ಲಾರಿ ಚಾಲಕ ಕರ್ನಾಟಕ ವಿಜಯಪುರ ಗಾಂಧಿ ಚೌಕ್‌ನ ಸಿದ್ಧಲಿಂಗಪ್ಪ (39)ನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಿಂದ ವ್ಯಕ್ತಿಯೋರ್ವ ತಂಬಾಕು ಉತ್ಪನ್ನಗಳನ್ನು ನೀಡಿದ್ದಾನೆಂದೂ, ಅದನ್ನು ಕಲ್ಲಿಕೋಟೆಗೆ ತಲುಪಿದಾಗ ವ್ಯಕ್ತಿಯೋರ್ವ ಪಡೆದುಕೊಳ್ಳುವನೆಂದು ತಿಳಿಸಿದ್ದಾಗಿ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇದಕ್ಕಾಗಿ 3,000 ರೂ. ಪ್ರತಿಫಲ ನೀಡುವುದಾಗಿ ತಿಳಿಸಿದ್ದ. ಇದಕ್ಕೂ ಮುನ್ನ ಇದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಸಾಗಿಸಿದ್ದಾಗಿ ಚಾಲಕ ತಿಳಿಸಿದ್ದಾನೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.