ಕಾಸರಗೋಡು: ಯುವಕನಿಗೆ ಇರಿತ ಪ್ರಕರಣ: ಬಂಧನ
Team Udayavani, Jan 29, 2023, 11:41 PM IST
ಕಾಸರಗೋಡು : ಉಳಿಯತ್ತಡ್ಕ ಪರಿಸರದಲ್ಲಿ ಜ. 10ರಂದು ರಾತ್ರಿ ಪುಳ್ಕೂರು ಪಳ್ಳಂನ ಆಸೀಫ್ ಪಿ.ಎಂ. (30) ಅವರಿಗೆ ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಎರಿಯಾಲ್ ಪಳ್ಳಂ ರಸ್ತೆಯ ಕ್ವಾರ್ಟರ್ಸ್ವೊಂದರಲ್ಲಿ ವಾಸಿಸುತ್ತಿರುವ ಉಸ್ಮಾನ್ ಆಲಿಯಾಸ್ ಚಾರ್ಲಿ ಉಸ್ಮಾನ್ (41)ನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಚಾರ್ಲಿ ಉಸ್ಮಾನ್ 10ರಷ್ಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಈತನ ಜತೆಗಿದ್ದ ಉಳಿಯತ್ತಡ್ಕ ಎಸ್.ಪಿ. ನಗರದ ಮೊಹಿದ್ದೀನ್ ಎಂ.ಎಚ್. (27) ಮತ್ತು ಸಿನಾನ್ನನ್ನು ಪೊಲೀಸರು ಇತರ ಪ್ರಕರಣಗಳಿಗೆ ಸಂಬಂಧಿಸಿ ಬಂಧಿಸಿದ್ದಾರೆ. ಸಿನಾನ್ ವಿರುದ್ಧ ಎಂಡಿಎಂಎ ಸಂಬಂಧ ಎರಡು ಕೇಸುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್