Kasaragod: ದೇವಸ್ಥಾನಗಳ ಹುಂಡಿಯಿಂದ ಕಳವು


Team Udayavani, Feb 20, 2024, 12:19 AM IST

Kasaragod: ದೇವಸ್ಥಾನಗಳ ಹುಂಡಿಯಿಂದ ಕಳವು

ಕುಂಬಳೆ: ಆರಿಕ್ಕಾಡಿ ಕೋಟೆ ಶ್ರೀ ಹನುಮಾನ್‌ ದೇವ ಸ್ಥಾನಕ್ಕೆ ನುಗ್ಗಿದ ಕಳ್ಳರು ಗರ್ಭಗುಡಿಯ ಹೊರಗಿರುವ ಕಾಣಿಕೆ ಹುಂಡಿಯ ಬೀಗ ಮುರಿದು ಹಣ ದೋಚಿದ್ದಾರೆ. ಸುಮಾರು 30 ಸಾವಿರ ರೂ.ಗಿಂತ ಹೆಚ್ಚು ಮೊತ್ತ ಇದ್ದಿರ ಬಹು ದೆಂದು ದೇವಸ್ಥಾನ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಇದೇ ದೇವಸ್ಥಾನದ ಬಳಿಯಿರುವ ಶ್ರೀ ಮಹಾಮಾಯಿ ದೇವಿಯ ಗುಡಿಯ ಕಾಣಿಕೆ ಹುಂಡಿಯಿಂದಲೂ ಸುಮಾರು 3 ಸಾವಿರ ರೂ. ಹಣ ದೋಚಿದ್ದಾರೆ. ಶನಿವಾರ ರಾತ್ರಿ ಕಳವು ನಡೆದಿರಬೇಕೆಂದು ಶಂಕಿಸಲಾಗಿದ್ದು, ರವಿವಾರ ಬೆಳಗ್ಗೆ ಅರ್ಚಕ ದೇವಸ್ಥಾನಕ್ಕೆ ಬಂದಾಗಲೇ ವಿಷಯ ತಿಳಿದು ಬಂತು.

ಮಲ್ಲಿಕಾರ್ಜುನ ದೇವಸ್ಥಾನ
ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಉಪದೇವ ರಾದ ಶ್ರೀ ಅಯ್ಯಪ್ಪ ಕ್ಷೇತ್ರದ ಕಾಣಿಕೆ ಹುಂಡಿಯನ್ನು ರವಿವಾರ ರಾತ್ರಿ ಕಳವು ಮಾಡ ಲಾಗಿದೆ. ರಾತ್ರಿ 12 ಗಂಟೆಯ ವರೆಗೆ ಕಾವಲುಗಾರ ಈ ಭಾಗದಲ್ಲಿ ಪರಿಶೋಧನೆ ನಡೆಸಿದ್ದರು. ಬಳಿಕ ಅಸೌಖ್ಯದ ಕಾರಣ ಔಷಧ ಸೇವಿಸಿದ್ದರಿಂದ ನಿದ್ದೆ ಹೋಗಿದ್ದರು.
ದೇವಸ್ಥಾನದ ಸಿಸಿ ಟಿವಿಯಲ್ಲಿ ಇಬ್ಬರು ವ್ಯಕ್ತಿಗಳ ದೃಶ್ಯ ಕಂಡು ಬಂದಿದೆ. ಓರ್ವ ಧೋತಿ ಹಾಗೂ ಇನ್ನೋರ್ವ ಫ್ಯಾಂಟ್‌ ಧರಿಸಿದ್ದ.

ಪ್ರತೀ ತಿಂಗಳು 20ನೇ ತಾರೀಕಿ ನಂದು ಹುಂಡಿಯಿಂದ ಹಣ ಲೆಕ್ಕ ಮಾಡಲಾಗುತ್ತದೆ. ಸುಮಾರು 1 ಲಕ್ಷ ರೂ.ಗೂ ಅಧಿಕ ಹಣ ಇರು ತ್ತದೆ. ದೇವಸ್ಥಾನದ ಅಧಿಕೃತರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ಕಾಸರ ಗೋಡು ಕರಂದಕ್ಕಾಡಿನ ಪೆಟ್ರೋಲ್‌ ಬಂಕ್‌ನಿಂದಲೂ ಕಳವು ಯತ್ನ ನಡೆದಿದೆ.

 

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.