ದೇಶದ ಮೊದಲ ಡಿಜಿಟಲ್‌ ಸಾಕ್ಷರತಾ ಜಿಲ್ಲೆ ಕಾಸರಗೋಡು; ಮುಂದಿನ ತಿಂಗಳು ಅಧಿಕೃತ ಘೋಷಣೆ


Team Udayavani, Feb 6, 2024, 11:53 PM IST

ದೇಶದ ಮೊದಲ ಡಿಜಿಟಲ್‌ ಸಾಕ್ಷರತಾ ಜಿಲ್ಲೆ ಕಾಸರಗೋಡು; ಮುಂದಿನ ತಿಂಗಳು ಅಧಿಕೃತ ಘೋಷಣೆ

ಕಾಸರಗೋಡು: ಸ್ಮಾರ್ಟ್‌ ಫೋನ್‌ನ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲಾ ಪಂಚಾಯತ್‌ ಜಾರಿಗೊಳಿಸಿರುವ ಸಂಪೂರ್ಣ ಡಿಜಿಟಲ್‌ ಸಾಕ್ಷರತಾ ಯೋಜನೆ ಕೊನೆಯ ಹಂತದಲ್ಲಿದೆ.

38 ಗ್ರಾಮ ಪಂಚಾಯತ್‌ಗಳಲ್ಲೂ, 3 ನಗರಸಭೆಗಳಲ್ಲೂ ಜಾರಿಗೊಳ್ಳಲಿರುವ ಯೋಜನೆಯ ಶೇ. 80ಕ್ಕೂ ಹೆಚ್ಚು ತರಗತಿಗಳನ್ನು ಪೂರ್ತಿಗೊಳಿಸಲಾಗಿದೆ. 1,01,272 ಮಂದಿ ಯೋಜನೆಯ ಮೂಲಕ ಡಿಜಿಟಲ್‌ ಸಾಕ್ಷರತೆ ಗಳಿಸಿದ್ದಾರೆ.

ಜಿಲ್ಲೆಯಲ್ಲಿ ಸ್ಮಾರ್ಟ್‌ ಫೋನ್‌ ಉಪಯೋಗಿಸುವ 30ರಿಂದ 60ರ ನಡುವಿನ ಪ್ರಾಯದವರಿಗೆ ಇ-ಮೇಲ್‌ ಐಡಿ, ಖಾಸಗಿ ತನ ಹಾಗೂ ಸುರಕ್ಷಿತ, ಬಿಲ್‌ ಪಾವತಿ ವ್ಯವಹಾರ, ಕ್ಯು ಆರ್‌ ಕೋಡ್‌ ಸ್ಕ್ಯಾನಿಂಗ್‌, ಗೂಗಲ್‌ ಪೇ ಆಧಾರದಲ್ಲಿರುವ ವ್ಯವಹಾರಗಳು, ಸರಕಾರಿ ಸೇವೆಗಳು, ಡಿಜಿಟಲ್‌ ಲಾಕರ್‌ ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸುವ ಬಗ್ಗೆ ಈ ಯೋಜನೆಯಲ್ಲಿ ತಿಳಿಸಲಾಗುತ್ತಿದೆ. 20ರಿಂದ 30 ಮಂದಿ ಒಂದು ತರಗತಿಯಲ್ಲಿದ್ದು, 2 ಗಂಟೆ ತರಗತಿ ನಡೆಸಲಾಗುತ್ತದೆ.

ಜಿಲ್ಲೆ ಸಂಪೂರ್ಣ ಡಿಜಿಟಲ್‌ ಸಾಕ್ಷರತೆ ಘೋಷಣೆಯನ್ನು ಮುಂದಿನ ತಿಂಗಳ ಕೊನೆಗೆ ನಡೆಸಲು ಉದ್ದೇಶಿಸಲಾಗಿದೆ. ಜಿಲ್ಲಾ ಮಟ್ಟದ ಘೋಷಣೆಯೊಂದಿಗೆ ಕಾಸರಗೋಡು ಜಿಲ್ಲೆ ಭಾರತದಲ್ಲೇ ಪ್ರಥಮವಾಗಿ ಡಿಜಿಟಲ್‌ ಸಾಕ್ಷರತೆ ಪೂರ್ತಿಗೊಳಿಸಿದ ಜಿಲ್ಲೆಯಾಗಿ ಬದಲಾಗಲಿದೆ. ಜಿಲ್ಲೆಯಲ್ಲಿ ಮೊದಲು ಡಿಜಿಟಲ್‌ ಪಂಚಾಯತ್‌ ಆಗಿ ಅಜಾನೂರು ಪಂಚಾಯತನ್ನು ಘೋಷಿಸಲಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.