Kasaragod ರೈಲು ಢಿಕ್ಕಿ: ಯುವಕನ ಸಾವು
Team Udayavani, Oct 29, 2023, 9:37 PM IST
ಕಾಸರಗೋಡು: ರೈಲುಗಾಡಿಯಿಂದ ಹಳಿಗೆ ಬಿದ್ದ ಮೊಬೈಲ್ ಫೋನ್ ತೆಗೆಯಲೆಂದು ಗೆಳೆಯರೊಂದಿಗೆ ರೈಲುಗಾಡಿಯಿಂದ ಕೆಳಗಿಳಿದ ಕಾಸರಗೋಡು ಎಂ.ಎಸ್.ಎಫ್. ಮುಖಂಡ ರೈಲು ಗಾಡಿ ಢಿಕ್ಕಿ ಹೊಡೆದು ಸಾವಿಗೀಡಾದ ಘಟನೆ ನಡೆದಿದೆ.
ಎಂ.ಎಸ್.ಎಫ್. ಕಾಸರಗೋಡು ಮಂಡಲ ಉಪಾಧ್ಯಕ್ಷ ಚೆಂಗಳದ ಬಾಸಿತ್ ತಾಯಲ್ ಸಾವಿಗೀಡಾದರು. ತೃಶ್ಶೂರು ಆಳೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎರ್ನಾಕುಳಂನಿಂದ ಕಾಸರಗೋಡಿಗೆ ಬರುತ್ತಿದ್ದಾಗ ಈ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!