ಕಾಸರಗೋಡು: ಉಯ್ಯಾಲೆ ಬಿಗಿದು ಬಾಲಕನ ಸಾವು
Team Udayavani, May 10, 2023, 8:40 AM IST
ಕಾಸರಗೋಡು: ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕನೋರ್ವ ಸಾವಿಗೀಡಾದ ಘಟನೆ ಚಿಟ್ಟಾರಿಕ್ಕಲ್ನಲ್ಲಿ ನಡೆದಿದೆ. ಚಿಟ್ಟಾರಿಕ್ಕಲ್ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್ ಅವರ ಪುತ್ರ ಸೌರಂಗ್ (9) ಸಾವಿಗೀಡಾದ ಬಾಲಕ.
ಮನೆಯ ಸಮೀಪದ ರಬ್ಬರ್ ತೋಟದಲ್ಲಿ ಸೀರೆ ಬಳಸಿ ಉಯ್ಯಾಲೆ ಕಟ್ಟಲಾಗಿತ್ತು. ಉಯ್ನಾಲೆಯಲ್ಲಿ ಆಟ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದು ಗಂಭೀರ ಸ್ಥಿತಿಗೆ ತಲುಪಿದ ಸೌರಂಗ್ನನ್ನು ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಚಿಟ್ಟಾರಿಕ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು. ಮೃತ ದೇಹವನ್ನು ಶವ ಮಹಜರಿಗಾಗಿ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ