Kasaragodu: ಬಾವಿಗೆ ಬಿದ್ದಿದ್ದ ಕಾಡುಕೋಣ ಸಾವು
Team Udayavani, Feb 24, 2024, 11:35 AM IST
ಕಾಸರಗೋಡು: ಹೊಸದುರ್ಗದ ಮಡಿಕೈ ಮೂನುರೋಡ್ ಜಂಕ್ಷನ್ ಬಳಿಯ ಪಿ. ಶೈಜು ಅವರ ಮನೆ ಆವರಣದ 20 ಅಡಿ ಆಳದ ಬಾವಿಗೆ ಬಿದ್ದು ಜೀವನ್ಮರಣದ ಮಧ್ಯೆ ಅರಣ್ಯ ಪಾಲಕರು ರಕ್ಷಿಸಿದ ಕಾಡು ಕೋಣವನ್ನು ಬಳಿಕ ಸ್ಥಳೀಯ ಕಾಡಿಗೆ ಬಿಟ್ಟಿದ್ದರು.
ಆದರೆ ಬಳಿಕ ಅದು ಪಳ್ಳಂಜಿ ಮಹಾಗನಿ ತೋಟದ ರಸ್ತೆ ಬಳಿ ಸಾವಿಗೀಡಾಗಿದೆ.
ಕುಟ್ಟಿಕ್ಕೋಲ್ ಸರಕಾರಿ ವೆಟರ್ನರಿ ಕೇಂದ್ರದ ಡಾ| ಜಯಕೃಷ್ಣನ್ ಸ್ಥಳಕ್ಕೆ ತೆರಳಿ ಕಳೇಬರವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ