ಕಾಸರಗೋಡು: 1.03 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ : ಬಂಧನ


Team Udayavani, Feb 24, 2023, 5:10 AM IST

ಕಾಸರಗೋಡು: 1.03 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ : ಬಂಧನ

ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಣ್ಣೂರು ಕಸ್ಟಂಸ್‌ ದಳ ಮತ್ತು ಪಾಸ್‌ಫೋರ್ಟ್‌ ಏರ್‌ ಕಸ್ಟಂಸ್‌ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಿದ 1.832 ಕಿಲೋ ಚಿನ್ನವನ್ನು ವಶಪಡಿಸಿಕೊಂಡು ಕಾಸರಗೋಡಿನ ಶೈಶಾದ್‌ನನ್ನು ಬಂಧಿಸಿದೆ.

ಈತ ಶಾರ್ಜಾದಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದನು. ಚಿನ್ನ ಸಾಗಾಟದ ಬಗ್ಗೆ ಡಿಆರ್‌ಐಗೆ ಲಭಿಸಿದ ರಹಸ್ಯ ಮಾಹಿತಿಯಂತೆ ಆತನನ್ನು ವಿಮಾನ ನಿಲ್ದಾಣದಲ್ಲಿ ಜಂಟಿಯಾಗಿ ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಆತ ಧರಿಸಿದ್ದ ಒಳ ಉಡುಪಿನಲ್ಲಿ ಪೇಸ್ಟ್‌ ರೂಪದಲ್ಲಿ ಮೂರು ಚಿನ್ನದ ಮಾತ್ರೆಗಳನ್ನು ಪತ್ತೆಹಚ್ಚಲಾಯಿತು.

ಟಾಪ್ ನ್ಯೂಸ್

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat Express: ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ

Vande Bharat Express: ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ

lok adalat

Kumble: ಬಸ್‌ನಲ್ಲಿ ಅನುಚಿತ ವರ್ತನೆ: ದೂರು; ಪ್ರಕರಣ ದಾಖಲು

arrest

ಕುಂಬಳೆ: ನಿಷೇಧಿತ ಪಾನ್‌ ಮಸಾಲ ಸಹಿತ ಮೂವರ ಬಂಧನ

Madikeri ಅ. 18ರಂದು ಬೆಳಗ್ಗಿನ ಜಾವ 1.27ಕ್ಕೆ ಕಾವೇರಿ ತೀರ್ಥೋದ್ಭವ

Madikeri ಅ. 18ರಂದು ಬೆಳಗ್ಗಿನ ಜಾವ 1.27ಕ್ಕೆ ಕಾವೇರಿ ತೀರ್ಥೋದ್ಭವ

Madikeri ಟ್ಯಾಂಕರ್‌-ಬೈಕ್‌ ಅಪಘಾತ: ಉಡುಪಿ ಮೂಲದ ವಿದ್ಯಾರ್ಥಿ ಸಾವು

Madikeri ಟ್ಯಾಂಕರ್‌-ಬೈಕ್‌ ಅಪಘಾತ: ಉಡುಪಿ ಮೂಲದ ವಿದ್ಯಾರ್ಥಿ ಸಾವು

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.