
ಕಾಸರಗೋಡು : ಸುಂಟರ ಗಾಳಿ ಸಹಿತ ಬಾರಿ ಮಳೆ, ಹಲವೆಡೆ ಹಾನಿ
Team Udayavani, Sep 13, 2022, 12:57 PM IST

ಕಾಸರಗೋಡು : ಬದಿಯಡ್ಕ ಪಂಚಾಯತ್ನ 16 ಮತ್ತು 17 ವಾರ್ಡ್ಗಳಾದ ಪಟ್ಟಾಜೆ ಮತ್ತು ಮಲ್ಲಡ್ಕದಲ್ಲಿ ಸೆ. 12 ರಂದು ಮುಂಜಾನೆ ಸುಮಾರು 3 ಗಂಟೆಗೆ ಸುಂಟರ ಗಾಳಿ ಸಹಿತ ಭಾರೀ ಮಳೆಯ ಪರಿಣಾಮವಾಗಿ ಐದು ಮನೆಗಳು ಭಾಗಶಃ ಹಾನಿಗೀಡಾಗಿವೆ. 150ರಷ್ಟು ತೆಂಗು, ಅಡಿಕೆ ಮರಗಳು ಉರುಳಿವೆ. ಮಳೆಯಿಂದ ಭಾರೀ ಹಾನಿ ಸಂಭವಿಸಿದೆ.
ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಮೊಳೆಯಾರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಪ್ರದೇಶದಲ್ಲಿ ಸುಂಟರಗಾಳಿ ಬೀಸಿದ್ದು ಪ್ರಥಮ ಎಂದು ಸ್ಥಳೀಯರು ಹೇಳಿದ್ದಾರೆ.
ಕುಂಬ್ಡಾಜೆಯಲ್ಲೂ ಸುಂಟರ ಗಾಳಿ
ಸುಂಟರ ಗಾಳಿಗೆ ಕುಂಬ್ಡಾಜೆ ಗ್ರಾಮ ಪಂಚಾಯತ್ನ 4ನೇ ವಾರ್ಡ್ನ ಏತಡ್ಕ, ಅನಂತಮೂಲೆ, ಮಲ್ಲಾರದಲ್ಲಿ, 3ನೇ ವಾರ್ಡ್ನ ಪತ್ರೋಡಿಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ಹಮೀದ್ ಪೊಸೊಳಿಗೆ, ಸದಸ್ಯ ಜಿ. ಕೃಷ್ಣ ಶರ್ಮ, ವಿಲೇಜ್ ಆಫೀಸರ್ ಎಸ್. ಲೀಲಾ ಭೇಟಿ ನೀಡಿದರು.
ಇದನ್ನೂ ಓದಿ : ರಸ್ತೆ ಬದಿ ತ್ಯಾಜ್ಯ ಎಸೆತ: ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ