![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕಾಸರಗೋಡಿನ ಯಾತ್ರಾ ಕೇಂದ್ರಗಳಿಗೆ 7.77 ಕೋಟಿ ರೂ.
Team Udayavani, Jan 17, 2019, 12:30 AM IST
![16ksde3-madhur.jpg](https://www.udayavani.com/wp-content/uploads/2019/01/16/16ksde3-madhur.jpg)
ಕಾಸರಗೋಡು: ಕೇಂದ್ರ ಸರಕಾರದ ಸ್ವದೇಶಿ ದರ್ಶನ್ ಯೋಜನೆ ಪ್ರಕಾರ ಕಾಸರಗೋಡು ಜಿಲ್ಲೆಯ ವಿವಿಧ ಆರಾಧನಾಲಯಗಳ ಅಭಿವೃದ್ಧಿ ಕಾರ್ಯಗಳಿಗೆ ಒಟ್ಟು 7,77,60,776 ರೂ. ಮಂಜೂರುಗೊಳಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಇತಿಹಾಸ ಪ್ರಸಿದ್ಧವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ 1,05,94,616 ರೂ., ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನಕ್ಕೆ 1,28,77,616 ರೂ., ಬೇಳ ಶೋಕಮಾತಾ ಇಗರ್ಜಿಗೆ 98,02,616 ರೂ., ಕುಂಬಾxಜೆ ಕಿಲರ್ ಜುಮಾ ಮಸ್ಜಿದ್ಗೆ 71,52,616 ರೂ., ಇತಿಹಾಸ ಪ್ರಸಿದ್ಧವಾದ ತೃಕ್ಕನ್ನಾಡು ಶ್ರೀ ತ್ರ್ಯಂಬಕೇಶ್ವರ ದೇವಸ್ಥಾನಕ್ಕೆ 78,02,616 ರೂ., ರಾಜಪುರ ಹೋಲಿ ಫ್ಯಾಮಿಲಿ ಪೊರೇನ್ ಚರ್ಚ್ಗೆ 78,02,616 ರೂ., ತ್ರಿಕ್ಕೋರಿಪುರಂ ಕಲೀಶ್ವರಂ ದೇವಸ್ಥಾನಕ್ಕೆ 78,02,616 ರೂ. ಮಂಜೂರುಗೊಳಿಸಿದೆ.
ಮಾಲಕ್ಕಲ್ಲು ಲಾರ್ಡ್ ಮಾತಾ ಕಾನಯ ಕೆಥೋಲಿಕ್ ಚರ್ಚ್ಗೆ 17,02,616.00 ರೂ., ಪೊಡಿಪಳ್ಳ ಶ್ರೀ ಭಗವತಿ ದೇವಸ್ಥಾನಕ್ಕೆ 17,02,616.00 ರೂ., ಪುದಿಯಕಂಡಂ ಶ್ರೀಮಾತಾ ಪರಶಿವ ವಿಶ್ವಕರ್ಮ ದೇವಸ್ಥಾನಕ್ಕೆ 37,82,616.00 ರೂ., ವಯಕ್ಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ 67,37,616.00 ರೂ. ಮಂಜೂರುಗೊಳಿಸಲಾಗಿದೆ.
ಈ ಯೋಜನೆಯಲ್ಲಿ ಅನ್ನಛತ್ರ,ಕಮ್ಯೂನಿಟಿ ಹಾಲ್, ಮಲ್ಟಿ ಪರ್ಪಸ್ ಹಾಲ್,ಶೌಚಾಲಯ,ಪಾರ್ಕಿಂಗ್ ವ್ಯವಸ್ಥೆ, ಕೆಫಿಟೀರಿಯಾ ಮೊದಲಾದವುಗಳನ್ನು ನಿರ್ಮಿಸ ಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಹ ಸಚಿವ ಅಲ್ಫಾನ್ಸೋ ಕಣ್ಣಂತ್ತಾನಂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.