ಸೌರಶಕ್ತಿ ಪರಿಪೂರ್ಣತೆಯತ್ತ ಕಾಸರಗೋಡು ಜಿಲ್ಲೆ


Team Udayavani, Jan 18, 2021, 2:22 AM IST

ಸೌರಶಕ್ತಿ ಪರಿಪೂರ್ಣತೆಯತ್ತ ಕಾಸರಗೋಡು ಜಿಲ್ಲೆ

ಕಾಸರಗೋಡು: ಸೌರಶಕ್ತಿಸಂಪನ್ಮೂಲವನ್ನು ಗರಿಷ್ಠ ಮಟ್ಟದಲ್ಲಿ ಬಳಸಿ ವಿದ್ಯುತ್‌ ವಲಯ ಬಲಪಡಿಸುವ ಸರಕಾರಿ ಯೋಜನೆಯ ಅಂಗವಾಗಿ ಕಾಸರಗೋಡು ಜಿಲ್ಲೆ ಸೌರಶಕ್ತಿ ಪರಿಪೂರ್ಣತೆಯತ್ತ ಸಾಗುತ್ತಿದೆ. ವಿವಿಧ ಯೋಜನೆಗಳ ಅನು ಷ್ಠಾನದ ಮೂಲಕ ರಾಜ್ಯದಲ್ಲೇ ಅತಿದೊಡ್ಡ ಸೌರಶಕ್ತಿ ಉತ್ಪಾದನೆ ಈಗ ಕಾಸರಗೋಡು ಜಿಲ್ಲೆಯಲ್ಲಿ ನಡೆಯಲಿದೆ.

ಸೋಲಾರ್‌ ಪಾರ್ಕ್‌ನ ದ್ವಿತೀಯ ಯೋಜನೆ ಜಿಲ್ಲೆಯ ಪೈವಳಿಕೆಯ ಕರ್ಮಂತೋಡಿಯ 250 ಎಕ್ರೆ ಜಾಗದಲ್ಲಿ ಸಿದ್ಧವಾಗಿದ್ದು, ಜ. 23ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಉದ್ಘಾಟಿಸುವರು.ಸೌರಶಕ್ತಿಯ ಗರಿಷ್ಠ ಬಳಕೆ ಉದ್ದೇಶದಿಂದ ಕೇಂದ್ರ ಸರಕಾರದ ಯೋಜನೆ ಜವಾಹರ್‌ ಲಾಲ್‌ ನೆಹರೂ ನ್ಯಾಶನಲ್‌ಸೋಲಾರ್‌ ಮಿಷನ್‌ನಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ.ವಿದ್ಯುತ್‌ ಸಮಸ್ಯೆಗೆ ಪರಿಹಾರಪೈವಳಿಕೆಯಲ್ಲಿ ಉತ್ಪಾದಿನೆಯಾಗುವ ವಿದ್ಯುತ್‌ ಅನ್ನು ಕುಬಣೂರು 110 ಕೆ.ವಿ. ಸಬ್‌ಸ್ಟೇಶನ್‌ ಮೂಲಕ ಕೆಎಸ್‌ಇಬಿ ವಹಿಸಿಕೊಳ್ಳಲಿದೆ. ಕರ್ಮಂತೋಡಿಯಿಂದ ಕುಬಣೂರಿಗೆ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ 8.5 ಕಿ.ಮೀ. ಕವರ್ಡ್‌ ಕಂಟೈನರ್‌ ಇರುವ 33 ಕೆ.ವಿ. ಡಬಲ್‌ ಸರ್ಕ್ನೂಟ್‌ ಲೈನ್‌ ಸ್ಥಾಪಿಸಲಾಗಿದೆ.  ಕುಬಣೂರಿನಲ್ಲಿ ಎರಡು 25 ಎಂ.ವಿ.ಎ. ಟ್ರಾನ್ಸ್‌ ಫಾರ್ಮರ್‌ಗಳ ಮೂಲಕ ಸ್ವೀಕರಿಸಿ ಕಾಸರಗೋಡು, ಮಂಜೇಶ್ವರ ವಲಯಕ್ಕೆ ಪೂರೈಕೆ ಮಾಡಲಾಗುವುದು ಎಂದು ಆರ್‌ಪಿಸಿಕೆಎಲ್‌ ಸಿಇಒ ಆಗಸ್ಟಿನ್‌ ಥಾಮಸ್‌ ತಿಳಿಸಿದ್ದಾರೆ.

ತೃತೀಯ ಹಂತ ನೆಲ್ಲತ್ತಡಂನಲ್ಲಿ  :

5 ಮೆಗಾವ್ಯಾಟ್‌ನ ಮೂರನೇ ಹಂತದ ಸೋಲಾರ್‌ ಪಾರ್ಕ್‌ ಅನ್ನು ನೆಲ್ಲಿತ್ತಡಂನಲ್ಲಿ ಆರಂಭಿಸಲಾಗುವುದು. ಈ ಮೂಲಕ ಕಾಸರಗೋಡು ಜಿಲ್ಲೆ ಕೆಲವೇ ವರ್ಷಗಳಲ್ಲಿ ಸೌರಶಕ್ತಿ ವಲಯದಲ್ಲಿ ಸ್ವಾವಲಂಬಿಯಾಗಿ ಇತರ ಜಿಲ್ಲೆಗಳಿಗೂ ಸೌರ ವಿದ್ಯುತ್‌ ಪೂರೈಸುವಷ್ಟು ಪ್ರಬಲವಾಗಲಿದೆ.

ಪ್ರಥಮ ಸೋಲಾರ್‌ ಪಾರ್ಕ್‌ ಕಾರ್ಯಾರಂಭ :

ವಿದ್ಯುತ್‌ ಉತ್ಪಾದನೆಯ ಶೇ. 10 ಸೌರಶಕ್ತಿಯ ಮೂಲಕ ಎಂಬ ಗುರಿಯೊಂದಿಗೆ 105 ಮೆ.ವ್ಯಾ. ವಿದ್ಯುತ್‌ ಉತ್ಪಾದಿಸುವ ರಾಜ್ಯದ ಪ್ರಥಮ ಮೆಗಾ ಸೋಲಾರ್‌ ಪಾರ್ಕ್‌ ಕಾಸರಗೋಡು ಜಿಲ್ಲೆಯ ಅಂಬಲತ್ತರ ವೆಳ್ಳುಡದ 250 ಎಕ್ರೆ ಜಾಗದಲ್ಲಿ ಕಳೆದ ವರ್ಷದಿಂದ ಕಾರ್ಯಾಚರಿಸುತ್ತಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.