ರಸ್ತೆ ಬ್ಲಾಕ್‌ : ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತೊಡಕು


Team Udayavani, Aug 31, 2017, 7:10 AM IST

30-kbl-1a.jpg

ಕುಂಬಳೆ: ಒಂದಲ್ಲ ಒಂದು ಕಾರಣಕ್ಕಾಗಿ ರಸ್ತೆ ಬ್ಲಾಕ್‌ ಆಗಿ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ.
ಕಾಸರಗೋಡು, ಕುಂಬಳೆ, ಉಪ್ಪಳ, ಮಂಜೇಶ್ವರ ಮೊದಲಾದೆಡೆಗಳಲ್ಲಿ ಇದು ನಿತ್ಯ ವಿದ್ಯಾಮಾನವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಮಗಾತ್ರದ ಹೊಂಡ ಸೃಷ್ಟಿಯಾಗಿ ವಾಹನಗಳು ಹರಸಾಹಸದ ಮೂಲಕ ಸಂಚರಿಸಬೇಕಾಗಿದೆ. ರಸ್ತೆ ಪಕ್ಕ ದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ತಮ್ಮ ನಿತ್ಯ ವ್ಯವಹಾರಕ್ಕೆ ತೆರಳಿ ಸಂಜೆ ಬರುತ್ತಾರೆ. ಶಾಪಿಂಗ್‌ ನಡೆಸಲು ವಾಹನದಲ್ಲಿ ಬಂದು ರಸ್ತೆ ಪಕ್ಕದಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ, ರಸ್ತೆ ಪಕ್ಕದಲ್ಲಿರುವ ವಿವಾಹ ಮಂದಿರಗಳಿಗೆ ಆಗಮಿಸಿದವರು ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವುದರಿಂದ, ಉತ್ಸವ ಮೆರವಣಿಗೆ, ರಾಜಕೀಯ ಪಕ್ಷಗಳ ಪ್ರತಿಭಟನೆಗಳಿಂದ ರಸ್ತೆಯಲ್ಲಿ ವಾಹನಗಳನ್ನು ಗಂಟೆಗಟ್ಟಲೆ ತಡೆದು ನಿಲ್ಲಿಸಿದರೂ ಕೇಳುವವರಿಲ್ಲದಂತಾಗಿದೆ.

ದೊಡ್ಡ ಪೇಟೆ ಪಟ್ಟಣಗಳಲ್ಲಿ ನಿರ್ದಿಷ್ಟ ಸ್ಥಳವನ್ನು ಬಿಟ್ಟು ವಾಹನಗಳನ್ನು ಪಾರ್ಕ್‌ ಮಾಡಿದಲ್ಲಿ ವಾಹನಗಳಿಗೆ ಲಾಕ್‌ ಅಳವಡಿಸುವ ಅಥವಾ ನಗರಸಭೆಯ ವತಿಯಿಂದ ಈ ವಾಹನಗಳನ್ನು ಒಯ್ದು ದಂಡ ವಿಧಿಸುವ ಸಂವಿಧಾನವಿದೆ.ಆದರೆ ಕಾಸರಗೋಡು ಜಿಲ್ಲೆಯಲ್ಲಿ ಇದ್ಯಾವ ಕಾನೂನು ಪಾಲನೆಯಲ್ಲಿಲ್ಲ. ಇದರಿಂದ ಲಾಗಿ ಲಂಗುಲಗಾಮಿಲ್ಲದೆ ರಸ್ತೆ ತಡೆ ಉಂಟಾಗುವುದು.

ಆದೇ ರಸ್ತೆ ವಾಹನಗಳ ಸಂಖ್ಯೆ ಹೆಚ್ಚಳ ರಾಷ್ಟ್ರೀಯ ಹೆದ್ದಾರಿ ಸಹಿತ ಗ್ರಾಮೀಣ ಪ್ರದೇಶಗಳ ಹಿಂದಿನ ಕಾಲದ ಓಬಿರಾಯನ ಕಾಲದ ಅದೇ ರಸ್ತೆಯಲ್ಲಿ ಇಂದು ವಾಹನ ದಟ್ಟಣೆ ಅಧಿಕವಾಗುತ್ತಿದೆ. ನಿತ್ಯ ಸಹಸ್ರ ಸಂಖ್ಯೆಯಲ್ಲಿ ವಾಹನಗಳ ಸಂಖ್ಯೆ ಏರುತ್ತಿದೆ.

ಕರ್ನಾಟಕದ ತಲಪಾಡಿ ತನಕ ಹೆದ್ದಾರಿ 60 ಮೀಟರ್‌ ಕಾಮಗಾರಿ ನಡೆದಿದೆ. ಆದರೆ ಇದು ಕೇರಳದತ್ತ ಮುಂದೆ ಸಾಗಲೇ ಇಲ್ಲ. ಕೇರಳ ಸಣ್ಣ ರಾಜ್ಯವೆಂದು  40 ಮೀಟರ್‌ ಹೆದ್ದಾರಿ ಅಗಲಗೊಳಿಸುವುದನ್ನು 30 ಮೀಟರ್‌ಗೆ ಸೀಮಿತಗೊಳಿಸಬೇಕೆಂಬುದಾಗಿ ಹಿಂದಿನ ಸರಕಾರದ ಪರೋಕ್ಷ ನಿಲುವಾಗಿತ್ತು.ಆದರೆ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಆದರೆ 40 ಮೀಟರ್‌ ರಸ್ತೆ ಅಗಲ ಗೊಳಿಸಲು ಮೀನಮೇಷ ಎಣಿಸುವ ಇಂದಿನ ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಸಮಸ್ಯೆ ಇನ್ನಷ್ಟು ಬಿಗಡಾಯಿಸಲಿದೆ. ತಲಪಾಡಿಯಿಂದ ಕಾಸರಗೋಡು ತನಕ ರಸ್ತೆ ಆಗಲಗೊಳಿಸಲು ಹೆಚ್ಚಿನ ಕಡೆಗಳಲ್ಲಿ ರಸ್ತೆ ಇಕ್ಕೆಲಗಳಲ್ಲಿ ಸರಕಾರಿ ಸ್ಥಳ ಮೀಸಲಿರಿಸಿದೆ  ಎಂಬುದಾಗಿ ಅಧಿಕಾರಿಗಳ ಹೇಳಿಕೆಯಾಗಿದೆ. 

ಆದರೆ ಸರಕಾರದಿಂದ ಈ ತನಕ ಸ್ಥಳ ಸ್ವಾಧೀನ ಪಡಿಸುವ ಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ.ಇದರಿಂದಲಾಗಿ ವಾಹಗಳಲ್ಲಿ ತೆರಳುವ ಪ್ರಯಾಣಿಕರ ಅಮೂಲ್ಯ ಸಮಯ ವ್ಯಯವಾಗುತ್ತಿದೆ. ಚುನಾಯಿತರ ಇಚ್ಛಾ ಶಕ್ತಿಯ ಕೊರತೆಯೇ ಇದಕ್ಕೆ ಕಾರಣವೆಂಬುದಾಗಿ ಸಾರ್ವಜನಿಕರ ಆರೋಪವಾಗಿದೆ. ರಸ್ತೆ ತಡೆ ಸಮಸ್ಯೆಗೆ ಶೀಘ್ರ ಪರಿಹಾರವಾಗಬೇಕಾಗಿದೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.