![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಕಾಸರಗೋಡು: 18 ಮಂದಿಗೆ ಕೋವಿಡ್
Team Udayavani, May 29, 2020, 9:59 AM IST
![ಕಾಸರಗೋಡು: 18 ಮಂದಿಗೆ ಕೋವಿಡ್](https://www.udayavani.com/wp-content/uploads/2020/05/Manipal-Hospital-2-620x407.jpg)
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ ಓರ್ವ ಮಹಿಳೆ ಸಹಿತ 18 ಮಂದಿಗೆ ಕೋವಿಡ್ ಸೋಂಕು ಖಚಿತವಾಗಿದೆ. ಅವರಲ್ಲಿ 13 ಮಂದಿಯೂ ಮಹಾರಾಷ್ಟ್ರದಿಂದ ಆಗಮಿಸಿದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್ ತಿಳಿಸಿದ್ದಾರೆ. ಕುವೈಟ್ನಿಂದ ಆಗಮಿಸಿದ ಇಬ್ಬರು, ಕತಾರ್ನಿಂದ ಬಂದ ಒಬ್ಬರು, ಶಾರ್ಜಾ ದಿಂದ ಆಗಮಿಸಿದ ಒಬ್ಬರು, ತಮಿಳುನಾಡಿನಿಂದ ಬಂದ ಒಬ್ಬರಲ್ಲಿ ಸೋಂಕು ಖಚಿತವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮೂರನೇ ಹಂತದಲ್ಲಿ ಕೋವಿಡ್ ರೋಗ ಖಚಿತಗೊಂಡ 67 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
3,616 ಮಂದಿ ನಿಗಾದಲ್ಲಿ
ಜಿಲ್ಲೆಯ ಒಟ್ಟು 3,616 ಮಂದಿ ನಿಗಾದಲ್ಲಿದ್ದಾರೆ. ಬುಧವಾರ 39 ಮಂದಿಯನ್ನು ಐಸೊ ಲೇಶನ್ ವಾರ್ಡಿಗೆ ದಾಖಲಿಸಲಾಗಿದೆ. 407 ಮಂದಿಯ ಸ್ಯಾಂಪಲ್ ತಪಾಸಣೆ ಲಭಿಸಿಲ್ಲ.
ಗಂಭೀರ ಸಮಸ್ಯೆ
ಕೋವಿಡ್ ಸೋಂಕಿನ ಹರಡುವಿಕೆಯ 3ನೇ ಹಂತದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವುದು ಗಂಭೀರ ಸಮಸ್ಯೆಯಾಗಿದೆ. ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ.
ರಾಮದಾಸ್ ತಿಳಿಸಿದರು. ರಾಜ್ಯ ಸರಕಾರ ಮತ್ತು ಆರೋಗ್ಯ ಇಲಾಖೆ ತಿಳಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ, ಸೋಂಕಿನ ಸಾಮಾಜಿಕ ಹರಡುವಿಕೆಯನ್ನು ತಡೆಗಟ್ಟುವಂತೆ ಅವರು ಸಲಹೆ ಮಾಡಿದ್ದಾರೆ.
ಕೇರಳದಲ್ಲಿ 84 ಮಂದಿಗೆ ಸೋಂಕು
ಕೇರಳದಲ್ಲಿ ಗುರುವಾರ ಒಟ್ಟು 84 ಮಂದಿ ಯನ್ನು ಕೊರೊನಾ ಬಾಧಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ರೋಗ ದೃಢವಾಗಿರುವುದು ಇದೇ ಪ್ರಥಮ. ಇದೇ ವೇಳೆ ತೆಲಂಗಾಣದ ವ್ಯಕ್ತಿಯೊಬ್ಬರು ತಿರುವನಂತಪುರದಲ್ಲಿ ಸಾವಿಗೀಡಾಗಿದ್ದಾರೆ.
ಗೃಹ ನಿಗಾದಲ್ಲಿದ್ದ ಮಹಿಳೆ ಸಾವು ಕಾಸರಗೋಡು ಜಿಲ್ಲೆಗೆ ಗೋವಾದಿಂದ
ಬಂದು ನಿಗಾದಲ್ಲಿದ್ದ ಮಹಿಳೆ ಸಾವಿಗೀಡಾ ಗಿದ್ದಾರೆ. ಮಧುಮೇಹ ರೋಗಿಯಾಗಿದ್ದ ಮಂಜೇಶ್ವರದ ಟಿ.ಎಸ್. ಮೊದೀನ್ ಅವರ ಪತ್ನಿ ಆಮಿನಾ (63) ಮೃತಪಟ್ಟವರು. ಗೋವಾದಲ್ಲಿ ಮಗಳ ಮನೆಯಿಂದ ತಲಪಾಡಿ ಮೂಲಕ ಮಂಜೇಶ್ವರಕ್ಕೆ ಬಂದಿದ್ದ ಅವರು ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ದೇಶದಂತೆ ಮನೆಯಲ್ಲಿ ನಿಗಾದಲ್ಲಿದ್ದರು. ಅವರು ಮೇ 27ರಂದು ನಿಧನ ಹೊಂದಿದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.