ಕಾಸರಗೋಡು ಭಾಗದ ಕ್ರೈಂ ಸುದ್ದಿಗಳು


Team Udayavani, Apr 1, 2018, 6:35 AM IST

Crime-New.jpg

ವಾರಂಟ್‌ ಆರೋಪಿಯ ಬಂಧನ
ಕಾಸರಗೋಡು:
ಅಮಾನ್ಯ ಬ್ಯಾಂಕ್‌ ಚೆಕ್‌ ಪ್ರಕರಣಕ್ಕೆ ಸಂಬಂಧಿಸಿ ಕಲ್ಲಿಕೋಟೆ ಸ್ಪೆಷಲ್‌ ಜೆ.ಎಫ್‌.ಸಿ.ಎಂ. ನ್ಯಾಯಾಲಯ ಹೊರಡಿಸಿದ ವಾರಂಟ್‌ನನ್ವಯ ಚಟ್ಟಂಚಾಲ್‌ ಪಾದೂರು ಹೌಸ್‌ನ ಅಬ್ದುಲ್‌ ಇರ್ಷಾದ್‌(27)ನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಳಿಕ ಆತನನ್ನು ಕಲ್ಲಿಕೋಟೆಗೆ ಒಯ್ಯಲಾಯಿತು.

ಮಟ್ಕಾ ದಂಧೆ : ಇಬ್ಬರ ಬಂಧನ
ಪೆರ್ಲ:
ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ನಲ್ಕ ನಿವಾಸಿ ಚಂದ್ರಶೇಖರ ಮತ್ತು ಅಡ್ಯನಡ್ಕದ ಲೋಕೇಶ್‌ ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದು 570 ರೂ. ವಶಪಡಿಸಿಕೊಂಡಿದ್ದಾರೆ.

ಲಾರಿ ಢಿಕ್ಕಿ : ಬೈಕ್‌ ಸವಾರರಿಗೆ ಗಾಯ
ಕುಂಬಳೆ
: ಕುಂಬಳೆ ರಾ.ಹೆದ್ದಾರಿಯಲ್ಲಿ ಲಾರಿ ಢಿಕ್ಕಿ ಹೊಡೆದು ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮೊಗ್ರಾಲ್‌ ಕೋಟ ರೋಡ್‌ನ‌ ಇಸ್ಮಾಯಿಲ್‌ ಅಜಿಶರ್‌(20) ಮತ್ತು ಆತನ ತಾಯಿ ಹಾಜಿರ(40) ಗಾಯಗೊಂಡಿದ್ದಾರೆ. 

ನ್ಯಾಯವಾದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು
: ನ್ಯಾಯವಾದಿಯೋರ್ವರು ಅವರ ಮನೆ ಬಳಿ ಗಂಭೀರ ಗಾಯಗಳೊಂದಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೆಂಗಳ  ಇಂದಿರಾನಗರದಲ್ಲಿ ವಾಸಿಸುತ್ತಿರುವ ಕಣ್ಣೂರು ನಿವಾಸಿ ಜೋಲಿ ಅಬ್ರಹಾಂ(39) ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತನ್ನ ತಲೆಗೆ ಯಾರೋ ಹಲ್ಲೆ ಮಾಡಿದ್ದಾರೆಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಕೋದರಂಬತ್ತ್: ಯುವತಿ ನಾಪತ್ತೆ
ಕಾಸರಗೋಡು:
ಉದುಮ ಕೋದರಂಬತ್ತ್ ನಿವಾಸಿಯಾದ 18 ರ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೇಳ: ಕಟ್ಟಡ ನಿರ್ಮಾಣ ಯತ್ನ  ತೆರವು
ಬೇಳ:
ಬೇಳ ಗ್ರಾಮ ಕಚೇರಿಯ ಬಳಿಯ ಪುರಂಬೋಕ್‌ ಸ್ಥಳದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಯತ್ನವನ್ನು ಜಿಲ್ಲಾಧಿಕಾರಿ, ಪೊಲೀಸರು ತಡೆದಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ತಂದಿರಿಸಿದ ಕೆಂಪು ಕಲ್ಲುಗಳನ್ನು ಗ್ರಾಮ ಕಚೇರಿ ಪರಿಸರಕ್ಕೆ ಸ್ಥಳಾಂತರಿಸಲಾಗಿದೆ.

ಆತ್ಮಹತ್ಯೆಗೆ ಯತ್ನ : ವ್ಯಕ್ತಿಯ ರಕ್ಷಣೆ
ಕುಂಬಳೆ:
ಮೊಗ್ರಾಲ್‌ನ ಲೀಗ್‌ ಕಚೇರಿ ಪರಿಸರದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ 42 ರ ಹರೆಯದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದಾರೆ. ಉತ್ತರ ಪ್ರದೇಶದ ಈತ ಮರಕ್ಕೆ ನೈಲಾನ್‌ ಹಗ್ಗದಿಂದ ನೇಣು ಹಾಕಿಕೊಂಡಿದ್ದು, ಆದರೆ ಆ ಹಗ್ಗ ತುಂಡಾಗಿ ಆತ ಕೆಳಗೆ ಬಿದ್ದಿªದ್ದ. ಮತ್ತೆ ಮರಕ್ಕೆ ನೇಣು ಹಾಕಲು ಯತ್ನಿಸಿದಾಗ ಆತನನ್ನು ರಕ್ಷಿಸಿದರು.

ಎಂಡೋಸಲ್ಫಾನ್‌ : ವ್ಯಕ್ತಿ ಸಾವು
ಬೆಳ್ಳೂರು:
ಎಂಡೋ ಸಂತ್ರಸ್ತ ಐತ್ತನಡ್ಕ ಮಣ್ಣಾಪು ಕಾಲನಿ ನಿವಾಸಿ ಕರಿಯ (48) ಸಾವಿಗೀಡಾದರು. ಇವರು ಬೆಳ್ಳೂರು ಪಂಚಾಯತ್‌ ಎಂಡೋ ಸಂತ್ರಸ್ತರ ಯಾದಿಯಲ್ಲಿ ಸೇರ್ಪಡೆಗೊಂಡಿದ್ದರು.

ಮಾದಕ ವಸ್ತು ಸಹಿತ ಇಬ್ಬರ ಬಂಧನ
ಕಾಸರಗೋಡು:
ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳ ಸಹಿತ ಕಾಸರಗೋಡು ನೆಲ್ಲಿಕುಂಜೆ ನಿವಾಸಿ ಮೊಹಮ್ಮದ್‌ ಬಿಲಾಲ್‌(32) ಮತ್ತು ಪಳ್ಳುರುತ್ತಿ ಚಾಲಪ್ಪ ನಿವಾಸಿ ಗ್ರೀಷ್ಮಾ(24)ಳನ್ನು ಕೊಚ್ಚಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.