ಬೆಳ್ಳೂರು ಬಂಜರು ಗದ್ದೆಯಲ್ಲಿ ಮಳೆ ಸೊಬಗು


Team Udayavani, Jul 20, 2019, 5:33 PM IST

gade

ಕಾಸರಗೋಡು : ಬೆಳ್ಳೂರು ಗ್ರಾ.ಪಂ. ಮತ್ತು ಕುಟುಂಬಶ್ರೀ ಸಿಡಿಎಸ್‌ ವತಿಯಿಂದ ಎಡಮೊಗೆರು ಗದ್ದೆಯಲ್ಲಿ ಮಳೆ ಸೊಬಗು ಕಾರ್ಯಕ್ರಮ ನಡೆಯಿತು.

ಕಣ್ಮರೆಯಾಗುತ್ತಿರುವಂತಹ ಪರಂಪರಾಗತ ಕೃಷಿ ಪದ್ಧತಿಯನ್ನು ಪುನರುದ್ಧರಿಸಲು ಹಾಗೂ ಬಂಜರು ಭೂಮಿಯನ್ನು ಅಭಿವೃದ್ಧಿಗೊಳಿಸುವ ಮತ್ತು ಯುವ ಸಮೂಹ ಹಾಗೂ ವಿದ್ಯಾರ್ಥಿಗಳನ್ನು ಕೃಷಿ ವಲಯದತ್ತ ಆಕರ್ಷಿಸುವ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ತಲೆಮಾರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಕುಟುಂಬಶ್ರೀ ಜಿಲ್ಲಾ ಮಿಷನ್‌ ನಿರ್ದೇಶನದಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳ್ಳೂರು ಗ್ರಾ.ಪಂ.ನ ಸಿಡಿಎಸ್‌ ಅಧ್ಯಕ್ಷೆ ಮಾಲಿನಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾ.ಪಂ.ನ ಅಧ್ಯಕ್ಷರಾದ ಲತಾ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ಎ. ಉಷಾ, ಜಿಲ್ಲಾ ಪಂ. ಸದಸ್ಯರಾದ ಅಡ್ವ.ಶ್ರೀಕಾಂತ್‌, ಜಿಲ್ಲಾ ಕೋರ್ಡಿನೇಟರ್‌ ಟಿ.ಟಿ.ಸುರೇಂದ್ರನ್‌, ಪಂಚಾಯತು ಉಪಾಧ್ಯಕ್ಷರಾದ ಪುರುಷೋತ್ತಮನ್‌ ಸಿ.ವಿ., ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲತಿ ಜೆ ರೈ, ಮನೋಹರ ಎನ್‌.ಎ., ಗೀತಾ ಕೆ ಮತ್ತು ಬ್ಲೋಕ್‌ ಪಂ. ಸದಸ್ಯರಾದ ಸತ್ಯವತಿ ಸಿ.ರೈ , ಶ್ರೀಧರ ಎಂ., ಬೆಳ್ಳೂರು ಗ್ರಾ.ಪಂ. ಸದಸ್ಯರಾದ ವಿಶಾಲಾಕ್ಷಿ ಬಿ.ಆರ್‌.ಜಯಕುಮಾರ್‌ ಕೆ., ಶಕೀನಾ ಬಾನು, ಉಷಾ, ರಾಧಾ ವಿ, ಬಾಬು ಅನೆಕ್ಕಳ, ಸುಜಾತ ಎಂ. ರೈ, ರಾಧಾಕೃಷ್ಣ , ಸೇವಾ ಸಹಕಾರಿ ಬ್ಯಾಂಕ್‌ ಬೆಳ್ಳೂರಿನ ಅಧ್ಯಕ್ಷರಾದ ವಿ.ಎಸ್‌. ಸುಬ್ರಹ್ಮಣ್ಯ ಕಡಂಬಳಿತ್ತಾಯ, ಗ್ರಾಮೀಣ ಬ್ಯಾಂಕಿನ ಜಯಕುಮಾರ್‌, ಪಂಚಾಯತು ಕಾರ್ಯದರ್ಶಿ ಗೀತಾ ಕುಮಾರಿ ಮುಂತಾದವರು ಉಪಸ್ಥಿತರಿದ್ದರು. ಮಹಾದೇವ ಸಿ.ಎಂ. ಸ್ವಾಗತಿಸಿ ನಿರ್ಮಲ ವಂದಿಸಿದರು. ಕಾರ್ಯಕ್ರಮದಲ್ಲಿ ವಿಶೇಷ ವಸ್ತು ಪ್ರದರ್ಶನ ನಡೆಯಿತು. ಕೆಸರು ಗದ್ದೆ ಓಟ, ಗೋಣಿ ಚೀಲ ಓಟ, ರಿಲೆ, ಹಗ್ಗ-ಜಗ್ಗಾಟ ಹಾಗೂ ಇನ್ನಿತರ ಕ್ರೀಡೆಗಳು ಜರಗಿತು.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.