ಕೇರಳ: ವಿಧಾನಸಭಾ ಚುನಾವಣೆ ಹಿನ್ನಲೆ; ರಾಜ್ಯಸಭಾ ಚುನಾವಣೆ ಮುಂದೂಡಿಕೆ

ಚುನಾವಣಾ ಆಯೋಗದ ತೀರ್ಮಾನವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಖಂಡಿಸಿದ್ದಾರೆ

Team Udayavani, Apr 1, 2021, 1:32 PM IST

ಕೇರಳ: ವಿಧಾನಸಭಾ ಚುನಾವಣೆ ಹಿನ್ನಲೆ; ರಾಜ್ಯಸಭಾ ಚುನಾವಣೆ ಮುಂದೂಡಿಕೆ

ಕಾಸರಗೋಡು: ಕೇರಳದಲ್ಲಿ ಖಾಲಿಯಿರುವ ಮೂರು ರಾಜ್ಯಸಭಾ ಸೀಟುಗಳಿಗೆ ಎಪ್ರಿಲ್‌ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಆಯೋಗವು ಮುಂದೂಡಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ವೇಳೆ ರಾಜ್ಯಸಭಾ ಚುನಾವಣೆ ಅಗತ್ಯವಿಲ್ಲವೆಂಬ ಕಾನೂನು ತಜ್ಞರ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯಸಭಾ ಚುನಾವಣೆಯನ್ನು ಮುಂದೂಡಲಾಗಿದೆ.

ಕಾಂಗ್ರೆಸ್‌ ನೇತಾರ ವಯಲಾರ್‌ ರವಿ, ಮುಸ್ಲಿಂ ಲೀಗ್‌ನ ಪಿ.ಎ.ಅಬ್ದುಲ್‌ ವಹಾಬ್‌, ಸಿಪಿಎಂನ ಕೆ.ಕೆ.ರಾಜೇಶ್‌ ಅವರು ರಾಜ್ಯಸಭೆಯಿಂದ ನಿವೃತ್ತರಾಗಿದ್ದಾರೆ. ಈ ಮೂರು ಸ್ಥಾನಗಳಿಗೆ ಎಪ್ರಿಲ್‌ 12ರಂದು ಚುನಾವಣೆ ನಡೆಯುವುದೆಂದು ಈ ಹಿಂದೆ ಘೋಷಿಸಲಾಗಿತ್ತು. ಎಪ್ರಿಲ್‌ 6ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಮುಂಬರುವ ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಎಪ್ರಿಲ್‌ 6ರಂದು ಹೊಸ ಸರಕಾರಕ್ಕಾಗಿ ಚುನಾವಣೆ ನಡೆಯಲಿದ್ದು, ಆದರೆ ಮತದಾನದ ನಂತರ ಹಳೆಯ ಶಾಸಕರು ರಾಜ್ಯಸಭೆಗೆ ಮತ ಹಾಕುವುದು ಎಷ್ಟು ಸರಿ ಎಂದು ಕಾನೂನು ತಜ್ಞರು ಪ್ರಶ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಚುನಾವಣೆ ರದ್ದುಪಡಿಸಲು ಚುನಾವಣಾ ಅಯೋಗವು ನಿರ್ಧರಿಸಿದೆ.

ಚುನಾವಣಾ ಆಯೋಗದ ತೀರ್ಮಾನವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಖಂಡಿಸಿದ್ದಾರೆ. ಚುನಾವಣೆ ಮುಂದೂಡಲು ಒತ್ತಡ ಹಾಕಿದವರು ಯಾರು ಎಂದವರು ಪ್ರಶ್ನಿಸಿದ್ದಾರೆ. ಆಯೋಗದ ಇಂತಹ ನಿರ್ಧಾರವನ್ನು ಸಿಪಿಎಂ ಪಕ್ಷವು ಒಪ್ಪಿಕೊಳ್ಳುವುದಿಲ್ಲ ಎಂದು ಕೇರಳ ಸಿಎಂ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.