ಕೇರಳದಲ್ಲಿ ಸಿಪಿಎಂ ಹಿಂಸಾ ತಾಂಡವ: ರಾಧಾಕೃಷ್ಣನ್‌


Team Udayavani, Jan 13, 2017, 3:45 AM IST

12ksdm1.jpg

ಕಾಸರಗೋಡು: ಬಡವರ, ಕಾರ್ಮಿಕರ ಪರ ಪಕ್ಷ ಎಂದು ಹೇಳಿ ಕೊಂಡು ಅಧಿಕಾರಕ್ಕೆ ಬಂದ ಎಡರಂಗ ಸರಕಾರದ ಪ್ರಮುಖ ಪಕ್ಷವಾದ ಸಿಪಿಎಂ ಕೇರಳದಲ್ಲಿ ಹಿಂಸಾತಾಂಡವ ನಡೆಸುತ್ತಿದೆ. ಇದಕ್ಕೆ ಪೊಲೀಸರು ಕೈಜೋಡಿಸಿದ್ದಾರೆ ಎಂದು ಬಿಜೆಪಿ ಕೇರಳ ರಾಜ್ಯ ಪ್ರ. ಕಾರ್ಯದರ್ಶಿ ಎ.ಎನ್‌.ರಾಧಾಕೃಷ್ಣನ್‌ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ನ.8ರಂದು 500 ಮತ್ತು 1,000 ರೂ.ಕರೆನ್ಸಿ ಹಿಂದೆಗೆದುಕೊಂಡ ತರುವಾಯ ಕೇರಳದಲ್ಲಿ ನಡೆಯುತ್ತಿರುವ ಎಡರಂಗ ಮತ್ತು ಐಕ್ಯರಂಗದ ಅಪಪ್ರಚಾರದ ವಿರುದ್ಧ ನಿಜಸ್ಥಿತಿಯನ್ನು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಬಿಜೆಪಿ ಆಯೋಜಿಸಿದ ಉತ್ತರ ವಲಯ ಪ್ರಚಾರ ಜಾಥಾ ಉದ್ದೇಶಿಸಿ ಮಾತನಾಡಿದರು.

ದೇಶದ ಪ್ರಗತಿಗೆ, ಭಯೋತ್ಪಾದಕರನ್ನು ನಿರ್ಮೂಲನಗೊಳಿಸಲು, ಭ್ರಷ್ಟಾಚಾರ ತೊಡೆದು ಹಾಕಲು, ಕಾಳಸಂತೆಕೋರರನ್ನು ಹತ್ತಿಕ್ಕಲು, ಕಾಳಧನ ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಿ ಕರೆನ್ಸಿ ನಿಷೇಧಿಸಿದ್ದಾರೆ. ಆದರೆ ಸಿಪಿಎಂ ಮತ್ತು ಕಾಂಗ್ರೆಸ್‌ ಪಕ್ಷ ಕಪ್ಪು ಹಣದ ಸಹಕಾರಿ ಒಕ್ಕೂಟ ರಚಿಸಿಕೊಂಡಿದೆ ಎಂದರು.

ಬಡ ಜನರಿಗೆ ರೇಶನ್‌ ನೀಡಲು ಸಾಧ್ಯವಾಗದ ಕೇರಳ ಸರಕಾರ ನೋಟಿನ ಅಪಮೌಲ್ಯದ ಬಗ್ಗೆ ಪ್ರತಿಭಟಿಸುತ್ತಿದೆ. ಎಡರಂಗ ಪ್ರತಿಭಟನೆಯ ನೈತಿಕ ಹಕ್ಕು ಕಳೆದುಕೊಂಡಿದೆ. ಕೇರಳ ಸರಕಾರ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ಸರಕಾರದ ಘಟಕ ಪಕ್ಷವಾದ ಸಿಪಿಎಂ ಹಿಂಸೆಯಲ್ಲಿ ಮಾತ್ರನಂಬರ್‌ ವನ್‌ ಎಂದರು.

ಉದುಮದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದ ಬಳಿಕ ಕಾಸರಗೋಡಿನಲ್ಲಿ ಪ್ರಚಾರ ಜಾಥಾ ನಾಯಕ ಎ.ಎನ್‌. ರಾಧಾಕೃಷ್ಣನ್‌ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿಕೆ. ಶ್ರೀಕಾಂತ್‌, ಚಿತ್ರ ನಿರ್ದೇಶಕ ರಾಜೇಶ್‌ ಕೃಷ್ಣನ್‌, ಬಿಜೆಪಿ ನೇತಾರರಾದ ವಿ.ವಿ. ರಾಜನ್‌, ಪಿ. ರಘುನಾಥನ್‌, ಸದಾನಂದ, ಸಂಜೀವ ಶೆಟ್ಟಿ, ರಾಮಪ್ಪ ಮಂಜೇಶ್ವರ, ಪ್ರಮೀಳಾ ಸಿ. ನಾೖಕ್‌, ಶೈಲಜಾ ಭಟ್‌, ಎಸ್‌. ಕುಮಾರ್‌, ಶಿವಕೃಷ್ಣ ಭಟ್‌, ಮಾಲತಿ, ಸ್ವಪ್ನಾ, ಶಿವರಾಮನ್‌, ಅವಿನಾಶ್‌, ಗಣೇಶ್‌, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು. ಹರೀಶ್‌ ನಾರಂಪಾಡಿ ಸ್ವಾಗತಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.