ಕೇರಳ:ಎಸೆಸೆಲ್ಸಿ, ಹೈಯರ್‌ ಸೆಕೆಂಡರಿ ಪರೀಕ್ಷೆ


Team Udayavani, May 26, 2020, 8:34 AM IST

ಕೇರಳ:ಎಸೆಸೆಲ್ಸಿ, ಹೈಯರ್‌ ಸೆಕೆಂಡರಿ ಪರೀಕ್ಷೆ

ಕೇರಳದ ಕಲ್ಲಿಕೋಟೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪದವಿ ಪೂರ್ವ ಪರೀಕ್ಷೆಗಾಗಿ ಶಾಲೆಯೊಂದರಲ್ಲಿ ನೋಂದಣಿ ಸಂಖ್ಯೆ ಬರೆಯುತ್ತಿರುವ ಸಿಬಂದಿ.

ಕಾಸರಗೋಡು: ಕೋವಿಡ್ ಆತಂಕದ ನಡುವೆಯೇ ಕೇರಳದಲ್ಲಿ ಎಸೆಸೆಲ್ಸಿ, ಹೈಯರ್‌ ಸೆಕೆಂಡರಿ ಪರೀಕ್ಷೆಗಳನ್ನು ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಗೊಂಡಿದೆ. ಮೇ 26ರಿಂದ ಪರೀಕ್ಷೆಗಳು ನಡೆಯಲಿವೆ.

53,344 ವಿದ್ಯಾರ್ಥಿಗಳು
ಕಾಸರಗೋಡು ಜಿಲ್ಲೆಯಲ್ಲಿ ಈ ಬಾರಿ ಒಟ್ಟು 53,344 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಸೆಸೆಲ್ಸಿಯ 19,630 ವಿದ್ಯಾರ್ಥಿಗಳಿಗೆ 153 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. 106 ಕೇಂದ್ರಗಳಲ್ಲಿ 16,677 ಮಂದಿ ಪ್ಲಸ್‌ ವನ್‌, 17,037 ಮಂದಿ ಪ್ಲಸ್‌ ಟು ವಿದ್ಯಾರ್ಥಿಗಳು ಉತ್ತರಿಸಲಿದ್ದಾರೆ. 22 ಕೇಂದ್ರಗಳಲ್ಲಿ 3 ಸಾವಿರ ವಿದ್ಯಾರ್ಥಿಗಳು ವಿಎಚ್‌ಎಸ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಸೆಸೆಲ್ಸಿಯ 297 ವಿದ್ಯಾರ್ಥಿಗಳು ಲಾಕ್‌ಡೌನ್‌ನಿಂದಾಗಿ ಕರ್ನಾಟಕದಲ್ಲಿ ಬಾಕಿಯಾಗಿದ್ದಾರೆ. ಇವರಲ್ಲಿ 33 ಮಂದಿ ಮಾತ್ರ ಪರೀಕ್ಷೆಗೆ ಹಾಜರಾಗುವುದಾಗಿ ಹೇಳಿದ್ದಾರೆ. 204 ಮಂದಿ ವಿದ್ಯಾರ್ಥಿಗಳು ಹೈಯರ್‌ ಸೆಕೆಂಡರಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.