ಶಬರಿಮಲೆ ರೈಲ್ವೇ ಯೋಜನೆಗೆ ಕೇರಳ ಸರಕಾರ ಒಪ್ಪಿಗೆ


Team Udayavani, Jan 12, 2021, 2:09 AM IST

ಶಬರಿಮಲೆ ರೈಲ್ವೇ ಯೋಜನೆಗೆ ಕೇರಳ ಸರಕಾರ ಒಪ್ಪಿಗೆ

ಕಾಸರಗೋಡು: ಅಂಗಮಾಲಿಯಿಂದ ಎರುಮೇಲಿ ತನಕದ ನೂತನ ಶಬರಿ ರೈಲು ಹಳಿ ನಿರ್ಮಿಸುವ ಯೋಜನೆಗೆ ತಗಲುವ ವೆಚ್ಚದಲ್ಲಿ ಶೇ. 50ರಷ್ಟು ಮೊತ್ತವನ್ನು ಕೇರಳ ಸರಕಾರವೇ ಭರಿಸುವುದಾಗಿ ಒಪ್ಪಿಗೆ ಸೂಚಿಸಿದೆ.

ಒಟ್ಟು 2,815 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಅರ್ಧದಷ್ಟು ಮೊತ್ತವನ್ನು ಕಿಫ್‌ಬಿ ಸಂಸ್ಥೆಯ ಮೂಲಕ ಸಂಗ್ರಹಿಸಿ ಭರಿಸಲು ಕೇರಳ ಸರಕಾರವು ತೀರ್ಮಾನಿಸಿದೆ. ಉಳಿದ ಶೇ. 50 ಮೊತ್ತವನ್ನು ಕೇಂದ್ರ ಸರಕಾರ ಭರಿಸಲಿದೆ. ಶಬರಿಮಲೆಯನ್ನು ರಾಷ್ಟ್ರೀಯ ತೀರ್ಥಾಟನಾ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಈ ಹೊಸ ರೈಲು ಹಳಿ ಯೋಜನೆಯನ್ನು ಕೈಗೊಳ್ಳಲಾಗಿದೆ.

ಹೊಸದಿಲ್ಲಿಗೆ ನಿತ್ಯ ನೇರ ವಿಮಾನ :

ಮಂಗಳೂರು: ಮಂಗಳೂರಿನಿಂದ ಹೊಸದಿಲ್ಲಿಗೆ ಪ್ರತಿದಿನ ನೇರ ವಿಮಾನ ಸೇವೆ ಮತ್ತೆ ಆರಂಭವಾಗಿದೆ.

ಇಂಡಿಗೋ 6ಇ 6698 ವಿಮಾನವು ಮಂಗಳೂರಿನಿಂದ ರಾತ್ರಿ 9.50ಕ್ಕೆ ಹೊರಟು ಹೊಸದಿಲ್ಲಿಗೆ ತೆರಳಿದರೆ, 6ಇ 671 ವಿಮಾನವು ಹೊಸದಿಲ್ಲಿಯಿಂದ ಸಂಜೆ 6 ಗಂಟೆಗೆ ಹೊರಟು ಮಂಗಳೂರು ತಲುಪುತ್ತದೆ.

ಲಾಕ್‌ಡೌನ್‌ ಬಳಿಕ ಮಂಗಳೂರಿನಿಂದ ಹೊಸದಿಲ್ಲಿಗೆ ನೇರ ವಿಮಾನ ಸೇವೆ ಇತ್ತಾದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಎಂಬ ಕಾರಣದಿಂದ ಕೊಂಚ ದಿನ ಸ್ಥಗಿತವಾಗಿತ್ತು. ಮತ್ತೆ ನೇರ ವಿಮಾನ ಸೇವೆ ಆರಂಭವಾಗಿದೆ. ಜತೆಗೆ ಮಂಗಳೂರಿನಿಂದ ಮುಂಬಯಿ ಹಾಗೂ ಬೆಂಗಳೂರಿಗೆ ತೆರಳಿದ ಇಂಡಿಗೋ ವಿಮಾನದ ಮುಖೇನವೂ ಹೊಸದಿಲ್ಲಿಗೆ ತೆರಳಲು ಅವಕಾಶವಿದೆ.

ಟಾಪ್ ನ್ಯೂಸ್

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ

police siren

ಗೊಬ್ಬರದೊಂದಿಗೆ ಬೀಟೆ ಮರ ಅಕ್ರಮ ಸಾಗಾಟ: ವಶ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

arrested

expose ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ