ಸಕಲ ಕಲಾವಲ್ಲಭ ಕೂಡ್ಲು ಸುಬ್ರಾಯ ಶ್ಯಾನುಭೋಗ್ “ಸಾಕ್ಷ್ಯಚಿತ್ರ”
Team Udayavani, Oct 23, 2020, 11:53 PM IST
ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಕ್ಷೇತ್ರಕ್ಕೆ ಮಹಾನ್ ಕೊಡುಗೆ ನೀಡಿದ ಕೂಡ್ಲು ಸುಬ್ರಾಯ ಶ್ಯಾನುಭೋಗರ ಕುರಿತಾದ ಸಾಕ್ಷ್ಯಚಿತ್ರದ ಚಿತ್ರೀಕರಣ ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಆನುವಂಶಿಕ ಮೊಕ್ತೇಸರ ಕೆ.ಜಿ. ಶ್ಯಾನುಭೋಗ್ ಕೆಮರಾ ಚಾಲನೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಪತಿ ಅಡಿಗ, ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ, ಕೂಡ್ಲು ಮೇಳದಲ್ಲಿ ತಿರುಗಾಟ ನಡೆಸಿದ ಹಿರಿಯ ಕಲಾವಿದ ಕೂಡ್ಲು ಆನಂದ, ವಿಷ್ಣು ಶ್ಯಾನುಭೋಗ್ ವಿಷ್ಣುಮಂಗಲ, ಸಾಕ್ಷ್ಯ ಚಿತ್ರದ ನಿರೂಪಕ ಕೆ. ಜಗದೀಶ ಕೂಡ್ಲು , ಮೇಳದ ವ್ಯವಸ್ಥಾಪಕ ರವಿರಾಜ ಅಡಿಗ, ಕಿಶೋರ್ ಕೂಡ್ಲು, ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರ್ಣ ಸ್ಟುಡಿಯೋದ ಉದಯ ಕಂಬಾರ್, ಶ್ರೀವತ್ಸ ಕುಂಚಿನಡ್ಕ ಚಿತ್ರೀಕರಣಕ್ಕೆ ನೇತೃತ್ವ ವಹಿಸಿದ್ದರು. ವಿಷ್ಣು ಶ್ಯಾನುಭೋಗ್ ಸ್ವಾಗತಿಸಿದರು. ಶ್ರೀಮುಖ ಮಯ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ