ಕುಂಬಳೆ : ನೇಣು ಬಿಗಿದ ಸ್ಥಿತಿಯಲಿ ಪೊಲೀಸ್ ಅಧಿಕಾರಿಯ ಮೃತದೇಹ ಪತ್ತೆ
Team Udayavani, Jun 30, 2022, 1:25 AM IST
ಕುಂಬಳೆ : ಪೊಲೀಸ್ ಅಧಿಕಾರಿಯ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕಾಸರಗೋಡು ಸ್ಪೆಶಲ್ ಬ್ರಾಂಚ್ ಎಎಸ್ಐ ಅಬ್ದುಲ್ ಅನೀಸ್ (48) ಅವರ ಮೃತದೇಹವು ಪರಪ್ಪದಲ್ಲಿರುವ ಮನೆಯಲ್ಲಿ ಕಂಡುಬಂದಿದೆ. ಅವರು ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದರೆಂದು ಹೇಳಲಾಗಿದ್ದು, ಸಾವಿನ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ವೆಳ್ಳರಿಕುಂಡು, ರಾಜಪುರಂ ಸಹಿತ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ಎಎಸ್ಐಯಾಗಿ ಭಡ್ತಿ ಹೊಂದಿ ಸ್ಪೆಷಲ್ ಬ್ರಾಂಚಿಗೆ ವರ್ಗಾವಣೆಗೊಂಡಿದ್ದರು. ಮುಹಮ್ಮದ್ ಹಲೀಮಾ ದಂಪತಿ ಪುತ್ರರಾದ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು